Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಎರಡು ಚಿತ್ರತಂಡಗಳ ಖುಷಿಗೆ ಒಂದೇ ಕಾರಣ
ಸದ್ಯದ ಪರಿಸ್ಥಿತಿಯಲ್ಲಿ ಒಂದು ವಾರ ಚಿತ್ರಮಂದಿರಗಳಲ್ಲಿ ಸಿನಿಮಾಗಳು ಇದ್ದರೆ ಹೆಚ್ಚು ಎನ್ನುವ ಹಾಗೆ ಆಗಿದೆ. ಆದರೆ, ಇಂತಹ ಸಂದರ್ಭದಲ್ಲಿಯೂ ಕನ್ನಡದ ಎರಡು ಚಿತ್ರಗಳು 50 ದಿನಗಳನ್ನ ಪೂರೈಸಿದೆ.
ನಟ ನೀನಾಸಂ ಸತೀಶ್ ಅಭಿನಯದ 'ಅಯೋಗ್ಯ' ಹಾಗೂ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ' ಚಿತ್ರಗಳು ಈಗ ಅರ್ಧ ಶತಕ ಬಾರಿಸಿವೆ. ಐವತ್ತು ದಿನ ಆದರೂ ರಾಜ್ಯದ ಅನೇಕ ಚಿತ್ರಮಂದಿರಗಳಲ್ಲಿ ಈ ಸಿನಿಮಾಗಳು ಇನ್ನೂ ಒಳ್ಳೆಯ ಪ್ರದರ್ಶನ ಕಾಣುತ್ತಿದೆ.
ನವಿರು ನಿರೂಪಣೆಯ ಸಿನೆಮಾ "ಸರ್ಕಾರಿ ಹಿ.ಪ್ರಾ.ಶಾಲೆ, ಕಾಸರಗೋಡು
'ಅಯೋಗ್ಯ' ಒಂದು ಪಕ್ಕಾ ಕಮರ್ಷಿಯಲ್ ಸಿನಿಮಾವಾಗಿತ್ತು. ಇತ್ತ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ' ಸಿನಿಮಾ ಒಂದು ವಿಭಿನ್ನ ಪ್ರಯತ್ನವಾಗಿತ್ತು. ಈ ಎರಡೂ ಬಗೆಯ ಚಿತ್ರಗಳನ್ನ ಕನ್ನಡಿಗರು ಗೆಲ್ಲಿಸಿದ್ದಾರೆ.
ಎರಡು ಚಿತ್ರಕ್ಕೆ ಪ್ರೇಕ್ಷಕರು ನೀಡಿರುವ ಬೆಂಬಲ ಚಿತ್ರತಂಡಕ್ಕೆ ಖುಷಿ ತಂದಿದೆ. 'ಅಯೋಗ್ಯ' ಸಕ್ಸಸ್ ನಂತರ ನಿರ್ದೇಶಕ ಮಹೇಶ್ 'ಮದಗಜ' ಚಿತ್ರವನ್ನ ಕೈಗೆತ್ತಿಕೊಂಡಿದ್ದಾರೆ.