Don't Miss!
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂತೋಷ್ ಚಿತ್ರಮಂದಿರದಲ್ಲಿ ನಡೆಯಲಿದೆ 'ಆಯುಷ್ಮಾನ್ ಭವ' ಪ್ರೀ ರಿಲೀಸ್ ಕಾರ್ಯಕ್ರಮ
ಟಾಲಿವುಡ್ ನಲ್ಲಿ ಹೆಚ್ಚು ನಡೆಯುತ್ತಿದ್ದ ಪ್ರೀ ರಿಲೀಸ್ ಕಾರ್ಯಕ್ರಮ ಈಗ ಕನ್ನಡದಲ್ಲಿಯೂ ಜಾಸ್ತಿಯಾಗಿದೆ. 'ಆಯುಷ್ಮಾನ್ ಭವ' ಪ್ರೀ ರಿಲೀಸ್ ಕಾರ್ಯಕ್ರಮ ಇದೇ ತಿಂಗಳು ನಡೆಯುತ್ತಿದೆ.
ಸಂತೋಷ್ ಚಿತ್ರಮಂದಿರದಲ್ಲಿ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 27 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರತಂಡ ಹಾಗೂ ಶಿವರಾಜ್ ಕುಮಾರ್ ಅಭಿಮಾನಿಗಳು ಕಾರ್ಯಕ್ರಮ ಭಾಗಿಯಾಗಲಿದ್ದಾರೆ.
ರಚಿತಾ ರಾಮ್ ಆಡಿದ್ದ ಈ ಮಾತಿನಿಂದ ನಿರ್ದೇಶಕ ಪಿ ವಾಸು ಬೇಸರ
'ಆಯುಷ್ಮಾನ್ ಭವ' ಸಿನಿಮಾದ ಹಾಡುಗಳು ಈಗಾಗಲೇ ಬಿಡುಗಡೆಯಾಗಿದೆ. ಟೀಸರ್ ಕೂಢ ಪ್ರೇಕ್ಷಕರ ಮುಂದೆ ಬಂದಿದೆ. ಸಿನಿಮಾ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ವಿಶೇಷವಾಗಿ ಬಿಡುಗಡೆ ಆಗಲಿದೆ.
ಶಿವರಾಜ್ ಕುಮಾರ್, ಅನಂತ್ ನಾಗ್, ಅವಿನಾಶ್, ಸುಹಾಸಿನಿ, ರಚಿತಾ ರಾಮ್, ನಿಧಿ ಸುಬ್ಬಯ್ಯ ರಮೇಶ್ ಭಟ್ ಹಾಗೂ ಯಶ್ ಶೆಟ್ಟಿ ಸಿನಿಮಾದಲ್ಲಿ ನಟಿಸಿದ್ದಾರೆ. ಪಿ ವಾಸು ನಿರ್ದೇಶನ ಹಾಗೂ ದ್ವಾರಕೀಶ್ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನದ 50ನೇ ಸಿನಿಮಾ ಇದಾಗಿದೆ.
ಪಿ ವಾಸು ಡೈರೆಕ್ಟರ್ ಅಲ್ಲ: 'ಆಪ್ತಮಿತ್ರ' ನಿರ್ದೇಶಕನ ಕುರಿತು ರವಿಚಂದ್ರನ್ ಹೀಗೆ ಹೇಳಿದ್ದೇಕೆ?
ಶಿವಲಿಂಗ ಸಿನಿಮಾದ ನಂತರ ಶಿವರಾಜ್ ಕುಮಾರ್ ಮತ್ತೆ ಪಿ ವಾಸು ಜೊತೆ ಒಂದಾಗಿದೆ. 'ಆಪ್ತಮಿತ್ರ' ಬಳಿಕ ದ್ವಾರಕೀಶ್ ಬ್ಯಾನರ್ ನಲ್ಲಿ ಪಿ ವಾಸು ಸಿನಿಮಾ ಮಾಡುತ್ತಿದ್ದಾರೆ.