Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಬ್ಬರು ಖಳನಾಯಕರನ್ನ ಪರಿಚಯಿಸಲು ಬಂದ್ರು ಹ್ಯಾಟ್ರಿಕ್ ಹೀರೋ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಬ್ಬರು ಖಳನಟರನ್ನು ಪ್ರೇಕ್ಷಕರಿಗೆ ಪರಿಚಯಿಸಲು ಮುಂದಾಗಿದ್ದಾರೆ. ಹಾಗಂತ ಆ ನಟರು ಚಿತ್ರರಂಗಕ್ಕೆ ಹೊಸಬರೇನಲ್ಲಾ. ಈಗಾಗಲೇ ನಿಮ್ಮೆಲ್ಲರಿಗೂ ಅವರ ಪರಿಚಯವಿದೆ.
ಹೌದು ಶಿವರಾಜ್ ಕುಮಾರ್ ಸಿನಿಪ್ರಿಯರಿಗೆ ಪರಿಚಯ ಮಾಡಿಸಿದ್ದು ನಟ ರವಿಚಂದ್ರನ್ ಮತ್ತು ಆರ್ ಜೆ ರೋಹಿತ್ ಅವರನ್ನ . ಇದೇ ತಿಂಗಳು ಬಿಡುಗಡೆ ಆಗುತ್ತಿರುವ ಬಕಾಸುರ ಸಿನಿಮಾದ ಎರಡನೇ ಟ್ರೇಲರ್ ಬಿಡುಗಡೆ ಆಗಿದೆ. ಶಿವಣ್ಣ ಟ್ರೇಲರ್ ನಲ್ಲಿ ಚಿತ್ರದ ಮುಖ್ಯಪಾತ್ರಗಳನ್ನ ಪರಿಚಯಿಸಿದ್ದಾರೆ. ಈ ಮೂಲಕ ಬಕಾಸುರ ಸಿನಿಮಾ ಟ್ರೇಲರ್ ಸಖತ್ ಸುದ್ದಿ ಮಾಡುತ್ತಿದೆ.
ಅಪೂರ್ವ' ನಂತರ ಕಾಣೆಯಾಗಿದ್ದ ನಟಿಗೆ ಮತ್ತೊಂದು ದೊಡ್ಡ ಅವಕಾಶ.!
ಬಕಾಸುರ ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ಆರ್ ಜೆ ರೋಹಿತ್ ಮುಖ್ಯಭೂಮಿಕೆಯಲ್ಲಿರುವ ಸಿನಿಮಾ. ಕಾವ್ಯ ಗೌಡ ಮತ್ತು ಸಿತಾರ ಚಿತ್ರದಲ್ಲಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ನವನೀತ್ ಚಿತ್ರವನ್ನ ನಿರ್ದೇಶನ ಮಾಡಿದ್ದು ನಟ ರೋಹಿತ್ ಅವರೇ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಕರ್ವ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೆಸರು ಮಾಡಿರುವ ನವನೀತ್ ಮತ್ತು ಆರ್ ಜೆ ರೋಹಿತ್ 'ಬಕಾಸುರ' ಸಿನಿಮಾದಲ್ಲಿಯೂ ಪ್ರೇಕ್ಷಕರಿಗೆ ಒಂದೊಳ್ಳೆ ಮನೋರಂಜನೆ ನೀಡಲಿದ್ದಾರೆ ಎನ್ನುವ ಸೂಚನೆ ಈಗಾಗಲೇ ಸಿಕ್ಕಿದೆ.
ವಿಡಿಯೋ: 'ಕುರುಕ್ಷೇತ್ರ' ಚಿತ್ರದ ಎಕ್ಸ್ ಕ್ಲೂಸಿವ್ ಮೇಕಿಂಗ್