Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಪರ್ಧೆಗೆ ನಿಂತ ತಿಥಿ ಈರೇ ಗೌಡರ 'ಬಳೆಕೆಂಪ'
'ತಿಥಿ' ಸಿನಿಮಾ ಮಾಡಿ ಇಡೀ ಭಾರತೀಯ ಸಿನಿಮಾರಂಗದ ಗಮನ ಸೆಳೆದಿದ್ದ ಕಥೆಗಾರ ಈರೇ ಗೌಡ ಹೊಸ ಸಿನಿಮ ನಿರ್ದೇಶನ ಮಾಡುತ್ತಿದ್ದಾರೆ ಎನ್ನುವುದು ಹಳೆಯ ವಿಚಾರ. ಬಳೆಕೆಂಪ ಸಿನಿಮಾವನ್ನ ನಿರ್ದೇಶನ ಮಾಡಿರುವ ಈರೇ ಗೌಡರು ಸದ್ದಿಲ್ಲದೆ ಚಿತ್ರೀಕರಣ ಮುಗಿಸಿ ಸಿನಿಮಾವನ್ನ ತೆರೆಗೆ ತರಲು ಸಿದ್ದವಾಗಿದ್ದಾರೆ.
ಶಿವಣ್ಣನ ಒಳ್ಳೆಯತನವನ್ನು ಕೆಲವರು ಮಿಸ್ ಯೂಸ್ ಮಾಡಿಕೊಳ್ಳುತ್ತಿದ್ದಾರೆ !
ಈಗಾಗಲೇ ಸಾಕಷ್ಟು ಸಿನಿಮೋತ್ಸವದಲ್ಲಿ 'ಬಳೆಕೆಂಪ' ಚಿತ್ರ ಪ್ರದರ್ಶನಗೊಂಡು ಪ್ರಶಸ್ತಿಯನ್ನು ಪಡೆದುಕೊಂಡು ಬಂದಿದ್ದಾನೆ. ಏಪ್ರಿಲ್ 6 ರಿಂದ 16 ರವರೆಗೆ ಸ್ಪೇನ್ ನಲ್ಲಿ ನಡೆಯಲಿರುವ ಲಾಸ್ ಪಾಲ್ಮಾಸ್ ಡೆ ಗ್ರ್ಯಾನ್ ಕ್ಯಾನರಿಯ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ 2018 ರಲ್ಲಿ ಬಳಿಕೆಂಪ ಚಿತ್ರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದೆ.
ಈರೇ ಗೌಡ ಬಳೆಕೆಂಪ ಸಿನಿಮಾಗೆ ಕಥೆ ಬರೆದು ನಿರ್ದೇಶನವನ್ನೂ ಮಾಡಿದ್ದಾರೆ, ವಿವೇಕ್ ಗೊಂಬರ್ ಚಿತ್ರಕ್ಕೆ ಹಣ ಹಾಕಿದ್ದಾರೆ. ಸಮ್ಮಯಾನಂದ ಸಾಹಿ ಕ್ಯಾಮೆರಾ ವರ್ಕ್ ಮಾಡಿದ್ರೆ ಬೆನೆಡಿಕ್ ಟೇಲರ್ / ನರೆನ್ ಚಂದವಾಕರ್ ಚಿತ್ರಕ್ಕೆ ಸಂಗೀ ಸಂಯೋಜನೆ ಮಾಡಿದ್ದಾರೆ.
ಈಗಾಗಲೇ ಮೊದಲ ಸಿನಿಮಾದಲ್ಲಿಯೇ ಭರವಸೆ ಮೂಡಿಸಿರುವ ಈರೇಗೌಡ ಮತ್ತು ತಂಡ ಚೊಚ್ಚಲ ನಿರ್ದೇಶನದ ಮೂಲಕವೂ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಉತ್ತಮ ಸಿನಿಮಾ ನೀಡುವ ಭರವಸೆ ಕೊಟ್ಟಿದೆ.