Don't Miss!
- News Air India: ಹಾರಾಟ ನಿಲ್ಲಿಸಿದ ಆಕಾಶದ ರಾಣಿ: ಐಶಾರಾಮಿ ವಿಮಾನದ ಬಗ್ಗೆ ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭೈರತಿ ರಣಗಲ್ಲು' ಸಿನಿಮಾದ ಬಗ್ಗೆ ಮೌನ ಮುರಿದ ನರ್ತನ್
Recommended Video
'ಮಫ್ತಿ' ಸಿನಿಮಾದ ಶಿವರಾಜ್ ಕುಮಾರ್ ಪಾತ್ರ ಸಿನಿಮಾ ಆಗುತ್ತಿದೆ. 'ಭೈರತಿ ರಣಗಲ್ಲು' ಸಿನಿಮಾದ ಸುದ್ದಿ ಈಗಾಗಲೇ ಬಂದಿದ್ದು, ಮುಂದಿನ ವರ್ಷ ಚಿತ್ರ ಪ್ರಾರಂಭ ಆಗಲಿದೆ. ಈ ಚಿತ್ರದ ಬಗ್ಗೆ ಕೆಲ ವಿಷಯವನ್ನು ನಿರ್ದೇಶಕ ನರ್ತನ್ ತಿಳಿಸಿದ್ದಾರೆ.
'ಭೈರತಿ ರಣಗಲ್ಲು' ಪಾತ್ರದ ಹುಟ್ಟಿನ ಬಗ್ಗೆ 'ಮಫ್ತಿ' ನಿರ್ದೇಶಕರ ಮಾತು!
'ಭರಾಟೆ' ಸಿನಿಮಾದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನರ್ತನ್ ತಮ್ಮ 'ಭೈರತಿ ರಣಗಲ್ಲು' ಚಿತ್ರದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಈ ಸಿನಿಮಾದ ಕಥೆಯ ಕೆಲಸಗಳು ಸದ್ಯ ನಡೆಯುತ್ತಿದ್ದು, 2020ಕ್ಕೆ ಸಿನಿಮಾ ಲಾಂಚ್ ಆಗಲಿದೆಯಂತೆ.
'ಭೈರತಿ ರಣಗಲ್ಲು' ಪಾತ್ರದ ಪೂರ್ವಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆಯಂತೆ. ಭೈರತಿ ರಣಗಲ್ಲು ಪಾತ್ರದ ಹಿನ್ನಲೆಯೇ ಈ ಚಿತ್ರದ ನಿರೂಪಣೆ ಆಗಲಿದೆ ಎನ್ನುವುದು ನರ್ತನ್ ಮಾತಿನ ಮೂಲಕ ತಿಳಿಯುತ್ತದೆ. ಚಿತ್ರದ ಕೊನೆಯಲ್ಲಿ ಶ್ರೀಮುರಳಿ ಎಂಟ್ರಿ ಆಗುವ ಸಾಧ್ಯತೆ ಇದೆ.
ಟಾಲಿವುಡ್ ನಲ್ಲಿ ಮಫ್ತಿ: ಯಾರಾಗ್ತಾರೆ ಭೈರತಿ ರಣಗಲ್ಲು
ಅಂದಹಾಗೆ, ಇದು ಶಿವರಾಜ್ ಕುಮಾರ್ ನಟನೆಯ 125ನೇ ಸಿನಿಮಾವಾಗಿದ್ದು, ಶ್ರೀಮುತ್ತು ಬ್ಯಾನರ್ ನಲ್ಲಿ ನಿರ್ಮಾಣ ಆಗಲಿದೆ. ಶಿವಣ್ಣ ಬಂಡವಾಳ ಹಾಕುತ್ತಿರುವ ಮೊದಲ ಸಿನಿಮಾ ಇದಾಗಿದೆ.
ಈ ಸಿನಿಮಾದ ನಂತರ ಶ್ರೀ ಮುರಳಿ ಜೊತೆಗೆ ನರ್ತನ್ ಮತ್ತೊಂದು ಸಿನಿಮಾ ಮಾಡುವ ಯೋಚನೆ ಇದೆ ಎಂದು ತಿಳಿಸಿದ್ದಾರೆ.