Don't Miss!
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- News Dr.Rajkumar: ಹುಟ್ಟೂರಲ್ಲಿ ಮುತ್ತುರಾಜಣ್ಣನ ನೆನಪುಗಳು ನೂರಾರು.. ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳು ಇಲ್ಲಿವೆ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಕ್ರಿಪ್ಟ್ ಪೂಜೆ ಮುಗಿಸಿದ 'ಭರಾಟೆ' ಟೀಂ
Recommended Video
'ಭರಾಟೆ' ಶ್ರೀ ಮುರಳಿ ಹಾಗೂ ಭರ್ಜರಿ ಚೇತನ್ ಕಾಂಬಿನೇಶನ್ ನಲ್ಲಿ ಸೆಟ್ಟೇರಲು ಸಿದ್ದವಾಗಿರುವ ಸಿನಿಮಾ. ಮುಂದಿನ ತಿಂಗಳಲ್ಲು ಮುಹೂರ್ತ ಮಾಡಿ ಚಿತ್ರೀಕರಣ ಶುರು ಮಾಡಲು ತಯಾರಿ ಮಾಡಿಕೊಳ್ಳುತ್ತಿರುವ ನಿರ್ದೇಶಕ ಚೇತನ್ ಇಂದು ಒಳ್ಳೆ ದಿನ ಎಂದು ಸ್ಕ್ರಿಪ್ಟ್ ಪೂಜೆ ಮಾಡಿ ಮುಗಿಸಿದ್ದಾರೆ.
ನಟ ಶ್ರೀ ಮುರಳಿ ಜೊತೆಯಾಗಿ ಇದೇ ಮೊದಲ ಬಾರಿಗೆ ಶ್ರೀಲೀಲಾ ನಾಯಕಿಯಾಗಿ ಅಭಿನಯ ಮಾಡುತ್ತಿದ್ದು ಭುವನ್ ಗೌಡ ಕ್ಯಾಮೆರಾ ವರ್ಕ್ ಮಾಡುತ್ತಿದ್ದಾರೆ. ವಿ ಹರಿಕೃಷ್ಣ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದ್ದು ಸುಪ್ರಿತ್ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ.
ಮತ್ತೊಂದು ಮಾಸ್ ಟೈಟಲ್ ಜೊತೆ ಬಂದ ರೋರಿಂಗ್ ಸ್ಟಾರ್
ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 5 ಗಂಟೆಗೆ ಸ್ಕ್ರಿಪ್ಟ್ ಪೂಜೆ ಮಾಡಿ ಮುಗಿಸಿದೆ ಚಿತ್ರತಂಡ. ಚಿತ್ರರಂಗಕ್ಕೆ ಹೊಸ ಕಾಂಬಿನೇಶನ್ ಆಗಿರುವ ಶ್ರೀ ಮುರಳಿ ಮತ್ತು ಶ್ರೀಲೀಲಾ ಜೋಡಿ ಫೋಟೋ ಅಭಿಮಾನಿಗಳ ಮುಂದೆ ಬಂದಿದೆ.
ಸದ್ಯ ಸ್ಕ್ರಿಪ್ಟ್ ಪೂಜೆ ಮುಗಿಸಿರುವ ಚೇತನ್ ಮತ್ತು ತಂಡ ಪ್ರೀ-ಪ್ರೊಡಕ್ಷನ್ ಕೆಲಸವನ್ನು ಕಂಪ್ಲೀಟ್ ಮಾಡಿದೆ. 'ಬಹದ್ದೂರ್', 'ಭರ್ಜರಿ' ನಂತರ ಚೇತನ್ 'ಭರಾಟೆ' ಮೂಲಕ ಚಿತ್ರರಂಗದಲ್ಲಿ ಹ್ಯಾಟ್ರಿಕ್ ಹಿಟ್ ನೀಡಲು ತಯಾರಿಯಲ್ಲಿದ್ದಾರೆ.