Don't Miss!
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Finance ಬ್ಯಾಂಕುಗಳ ಮೇಲೆ ನಡೆಯಲಿದ್ಯಾ ಸೈಬರ್ ಅಟ್ಯಾಕ್! ಎಚ್ಚರ ಎಚ್ಚರ ಎಂದ ಆರ್ಬಿಐ
- News ಆಜಾನ್ ಕೂಗುತ್ತಿದ್ದಾಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ: ವಿಡಿಯೋ ಹಂಚಿಕೊಂಡು ವಿಜಯೇಂದ್ರ ಕಿಡಿ
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪರೀಕ್ಷೆಗಾಗಿ ಚಿತ್ರೀಕರಣಕ್ಕೆ ರಜೆ ಹಾಕಿದ ಭರಾಟೆ ನಾಯಕಿ
ಅದ್ಧೂರಿ ಮೇಕಿಂಗ್ ನಿಂದ ಭಾರಿ ಗಮನ ಸೆಳೆಯುತ್ತಿರುವ ಭರಾಟೆ ಸಿನಿಮಾ ಈಗ ಚಿತ್ರೀಕರಣವನ್ನ ಎರಡು ತಿಂಗಳು ತಾತ್ಕಾಲಿಕವಾಗಿ ಮುಂದೂಡಿದೆಯಂತೆ. ಅದಕ್ಕೆ ಕಾರಣ ನಾಯಕಿಯ ಪರೀಕ್ಷೆ ಎನ್ನಲಾಗಿದೆ.
ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿದಿದ್ದು, ಅಂತಿಮ ಹಂತಕ್ಕೆ ಬಂದು ತಲುಪಿದೆ. ಈ ಹಂತದಲ್ಲಿ ನಾಯಕಿಗೋಸ್ಕರ ಶೂಟಿಂಗ್ ಗೆ ಬ್ರೇಕ್ ಹಾಕಲು ನಿರ್ಧರಿಸಿದೆ.
ತುಮಕೂರಿನಲ್ಲಿ 'ಯಜಮಾನ'ನ ಬಗ್ಗೆ ಹಾಡಿ ಹೊಗಳಿದ ಶ್ರೀಮುರಳಿ
ಹೌದು, ನಾಯಕಿ ಶ್ರೀಲೀಲಾ ಅವರು ಪರೀಕ್ಷೆ ಬರೆಯುತ್ತಿದ್ದು, ಅದಕ್ಕಾಗಿ ಒಂದೂವರೆ ತಿಂಗಳು ಚಿತ್ರೀಕರಣದಿಂದ ರಜೆ ಪಡೆದುಕೊಂಡಿದ್ದಾರಂತೆ. ಹಾಗಾಗಿ, ಹೀರೋಯಿನ್ ಗೆ ಬ್ರೇಕ್ ಕೊಟ್ಟು, ಉಳಿದ ಕೆಲಸಗಳನ್ನ ಮಾಡಿಕೊಳ್ಳಲಿದೆ.
'ಭರಾಟೆ'ಯಿಂದ ಬಂತು ಭರ್ಜರಿ ಸುದ್ದಿ: 9 ಕೇಡಿಗಳ ವಿರುದ್ಧ ಸಿಡಿದು ನಿಲ್ತಾರೆ ಶ್ರೀಮುರಳಿ.!
ಬಹುದ್ಧೂರ್, ಭರ್ಜರಿ ನಂತರ ನಿರ್ದೇಶಕ ಚೇತನ್ ಕುಮಾರ್ ಭರಾಟೆ ಸಿನಿಮಾ ಮಾಡ್ತಿದ್ದು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಈ ಕಡೆ ಮಫ್ತಿ ನಂತರ ಶ್ರೀಮುರಳಿ ಕಾಣಿಸಿಕೊಂಡಿರುವ ಸಿನಿಮಾ ಇದಾಗಿದ್ದು, ಸಹಜವಾಗಿ ಉಗ್ರಂ ವೀರನಿಗೆ ಸ್ಪೆಷಲ್ ಎನಿಸಿದೆ.