Don't Miss!
- News ಮತದಾನಕ್ಕೆ ಕೌಂಟ್ಡೌನ್: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಸಿದ್ಧತೆ ಹೇಗಿದೆ?-ಮಾಹಿತಿ
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಿರುದ್ಧ್ ಹೇಳಿಗೆ ಕ್ಷಮೆಯಾಚಿಸಿದ ನಟಿ ಭಾರತಿ ವಿಷ್ಣುವರ್ಧನ್
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಿಷ್ಣು ಅಳಿಯ ನಟ ಅನಿರುದ್ಧ್ ನೀಡಿದ್ದ ಹೇಳಿಗೆ ಭಾರತಿ ವಿಷ್ಣುವರ್ಧನ್ ಕ್ಷಮೆ ಕೇಳಿದ್ದಾರೆ.
'ಸಿಎಂ ಉಡಾಫೆ ಆಗಿ ಮಾತಾಡ್ತಾರೆ, ಮಾನ ಮರ್ಯಾದೆ ಇದ್ದರೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಿ ಎಂದು ಅನಿರುದ್ಧ್ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಎಚ್ ಡಿ ಕೆ ಅನಿರುದ್ಧ್ ವಿರುದ್ಧ್ ಬೇಸರ ವ್ಯಕ್ತಪಡಿಸಿದ್ದರು.
ವಿಷ್ಣು ಅಳಿಯ ಅನಿರುದ್ಧ್ ಮಾತಿಗೆ ಆಕ್ರೋಶಗೊಂಡ ಸಿಎಂ ಕುಮಾರಸ್ವಾಮಿ
ಈ ಬೆಳವಣಿಗೆಯನ್ನ ಗಮನಿಸಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು, ''ತುಂಬಾ ದುಃಖವಾಗಿದೆ, ತುಂಬಾ ನೋವಾಗಿದೆ, ಬಹಳ ನೋವಿನಿಂದ ಹೇಳಿದ್ದಾರೆ. ಯಾರಿಗೂ ಅಗೌರವವಾಗಿ ಮಾತನಾಡುವ ಉದ್ದೇಶ ನಮಗಿಲ್ಲ. ಅವರಿಂದ ತಪ್ಪಾಗಿದ್ರೆ ಕ್ಷಮೆ ಕೇಳುತ್ತೇವೆ'' ಎಂದು ಭಾರತಿ ಸ್ಪಷ್ಟಪಡಿಸಿದ್ದಾರೆ.
ವಿಷ್ಣು ಪಕ್ಕ ಅಂಬಿ ಸಮಾಧಿ ಮಾಡಿಲ್ಲ ಯಾಕೆ? ಪ್ರಮುಖ ಕಾರಣ ಇದಾಗಿರಬಹುದಾ.!
ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕ, ನಾವು ಅವರನ್ನ ಸಂಪರ್ಕ ಮಾಡಿದ್ದೇವು. ಎರಡು ದಿನ ಬಿಟ್ಟು ಚರ್ಚೆ ಮಾಡೋಣ ಅಂದ್ರು. ಆಮೇಲೆ ಕರೆಯಲಿಲ್ಲ. ಹಾಗಾಗಿ, ನೋವಾಗಿದೆ ಎಂದು ಭಾರತಿ ಹೇಳಿದ್ದಾರೆ.