twitter
    For Quick Alerts
    ALLOW NOTIFICATIONS  
    For Daily Alerts

    ಅನಿರುದ್ಧ್ ಹೇಳಿಗೆ ಕ್ಷಮೆಯಾಚಿಸಿದ ನಟಿ ಭಾರತಿ ವಿಷ್ಣುವರ್ಧನ್

    |

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಿಷ್ಣು ಅಳಿಯ ನಟ ಅನಿರುದ್ಧ್ ನೀಡಿದ್ದ ಹೇಳಿಗೆ ಭಾರತಿ ವಿಷ್ಣುವರ್ಧನ್ ಕ್ಷಮೆ ಕೇಳಿದ್ದಾರೆ.

    'ಸಿಎಂ ಉಡಾಫೆ ಆಗಿ ಮಾತಾಡ್ತಾರೆ, ಮಾನ ಮರ್ಯಾದೆ ಇದ್ದರೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಿ ಎಂದು ಅನಿರುದ್ಧ್ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಎಚ್ ಡಿ ಕೆ ಅನಿರುದ್ಧ್ ವಿರುದ್ಧ್ ಬೇಸರ ವ್ಯಕ್ತಪಡಿಸಿದ್ದರು.

    ವಿಷ್ಣು ಅಳಿಯ ಅನಿರುದ್ಧ್ ಮಾತಿಗೆ ಆಕ್ರೋಶಗೊಂಡ ಸಿಎಂ ಕುಮಾರಸ್ವಾಮಿ ವಿಷ್ಣು ಅಳಿಯ ಅನಿರುದ್ಧ್ ಮಾತಿಗೆ ಆಕ್ರೋಶಗೊಂಡ ಸಿಎಂ ಕುಮಾರಸ್ವಾಮಿ

    Bharathi vishnuvardhan asked sorry to cm

    ಈ ಬೆಳವಣಿಗೆಯನ್ನ ಗಮನಿಸಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು, ''ತುಂಬಾ ದುಃಖವಾಗಿದೆ, ತುಂಬಾ ನೋವಾಗಿದೆ, ಬಹಳ ನೋವಿನಿಂದ ಹೇಳಿದ್ದಾರೆ. ಯಾರಿಗೂ ಅಗೌರವವಾಗಿ ಮಾತನಾಡುವ ಉದ್ದೇಶ ನಮಗಿಲ್ಲ. ಅವರಿಂದ ತಪ್ಪಾಗಿದ್ರೆ ಕ್ಷಮೆ ಕೇಳುತ್ತೇವೆ'' ಎಂದು ಭಾರತಿ ಸ್ಪಷ್ಟಪಡಿಸಿದ್ದಾರೆ.

    ವಿಷ್ಣು ಪಕ್ಕ ಅಂಬಿ ಸಮಾಧಿ ಮಾಡಿಲ್ಲ ಯಾಕೆ? ಪ್ರಮುಖ ಕಾರಣ ಇದಾಗಿರಬಹುದಾ.! ವಿಷ್ಣು ಪಕ್ಕ ಅಂಬಿ ಸಮಾಧಿ ಮಾಡಿಲ್ಲ ಯಾಕೆ? ಪ್ರಮುಖ ಕಾರಣ ಇದಾಗಿರಬಹುದಾ.!

    ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕ, ನಾವು ಅವರನ್ನ ಸಂಪರ್ಕ ಮಾಡಿದ್ದೇವು. ಎರಡು ದಿನ ಬಿಟ್ಟು ಚರ್ಚೆ ಮಾಡೋಣ ಅಂದ್ರು. ಆಮೇಲೆ ಕರೆಯಲಿಲ್ಲ. ಹಾಗಾಗಿ, ನೋವಾಗಿದೆ ಎಂದು ಭಾರತಿ ಹೇಳಿದ್ದಾರೆ.

    English summary
    Actress Bharathi vishnuvardhan asked sorry to chief minister hd kumaraswamy, regarding anirudh statement
    Wednesday, November 28, 2018, 14:15
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X