Don't Miss!
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ಕಲಿಯುಗ ಇರುವವರೆಗೆ ನಾಗರಹಾವು ಸಿನಿಮಾ ಇರುತ್ತದೆ'' - ಭಾರತಿ ವಿಷ್ಣುವರ್ಧನ್
Recommended Video
''ಕಲಿಯುವ ಇರುವವರೆಗೆ 'ನಾಗರಹಾವು' ಸಿನಿಮಾದ ಹೆಸರು ಇರುತ್ತದೆ. ನಮ್ಮ ಯಜಮಾನ್ರು ಎಲ್ಲಿಯೂ ಹೋಗಿಲ್ಲ ಅವರು ಇಲ್ಲೇ ಇದ್ದಾರೆ.'' ಹೀಗೆ ಹೇಳುತ್ತಾ ತಮ್ಮ ಮಾತು ಆರಂಭಿಸಿದರು ಭಾರತಿ ವಿಷ್ಣುವರ್ಧನ್.
'ನಾಗರಹಾವು' ಸಿನಿಮಾ ಬಗ್ಗೆ ಮಾತನಾಡುವ ಯೋಗ್ಯತೆ ನನಗೆ ಇಲ್ಲ
ಡಾ. ವಿಷ್ಣುವರ್ಧನ್ ನಟನೆಯ 'ನಾಗರಹಾವು' ಸಿನಿಮಾ ಇದೇ ತಿಂಗಳ 20ಕ್ಕೆ ಮರು ಬಿಡುಗಡೆಯಾಗುತ್ತಿದೆ. ನಿನ್ನೆ ಸಿನಿಮಾದ ಸುದ್ದಿಗೋಷ್ಟಿ ನಡೆದಿದ್ದು, ಈ ಸಿನಿಮಾದ ಬಗ್ಗೆ ಹಿರಿಯ ನಟಿ ಹಾಗೂ ನಟ ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಮಾತನಾಡಿದ್ದಾರೆ.
''ಇವತ್ತು ಎಲ್ಲದಕ್ಕೂ ಕಷ್ಟ ಅಂತಾರೆ'' ಇದು ರವಿಚಂದ್ರನ್ ಹೃದಯಸ್ಪರ್ಶಿ ಮಾತು
''ಡಿಜಿಟಲ್ ತಂತ್ರಜ್ಙಾನದಲ್ಲಿ 'ನಾಗರಹಾವು' ಸಿನಿಮಾ ತುಂಬ ಚೆನ್ನಾಗಿ ಮೂಡಿ ಬಂದಿದೆ. ಇದು ಅಭಿಮಾನಿಗಳಿಗೆ ಹಬ್ಬ ಅಂತ ನಾನು ಅಂದುಕೊಂಡಿದ್ದೇನೆ. ಈ ಸಿನಿಮಾ 25 ವಾರ ಓಡುತ್ತದೆ ಎಂಬ ನಂಬಿಕೆ ನನಗೆ ಇದೆ. ಈ ಚಿತ್ರದಲ್ಲಿ ಇರುವ ಯಾರನ್ನು ನಾನು ಮರೆಯಲು ಆಗಲ್ಲ.'' ಎಂದು ಹೇಳಿ ಸಿನಿಮಾಗೆ ಶುಭ ಕೋರಿದರು.
ಉಳಿದಂತೆ, ಕಾರ್ಯಕ್ರಮದಲ್ಲಿ ಹಿರಿಯ ನಟಿ ಜಯಂತಿ, ಲೀಲಾವತಿ, ನಟ ಅಂಬರೀಶ್, ರವಿಚಂದ್ರನ್, ಹಿರಿಯ ನಟ ಶಿವರಾಂ, ದೊಡ್ಡಣ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.