Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ಕಲಿಯುಗ ಇರುವವರೆಗೆ ನಾಗರಹಾವು ಸಿನಿಮಾ ಇರುತ್ತದೆ'' - ಭಾರತಿ ವಿಷ್ಣುವರ್ಧನ್
Recommended Video
''ಕಲಿಯುವ ಇರುವವರೆಗೆ 'ನಾಗರಹಾವು' ಸಿನಿಮಾದ ಹೆಸರು ಇರುತ್ತದೆ. ನಮ್ಮ ಯಜಮಾನ್ರು ಎಲ್ಲಿಯೂ ಹೋಗಿಲ್ಲ ಅವರು ಇಲ್ಲೇ ಇದ್ದಾರೆ.'' ಹೀಗೆ ಹೇಳುತ್ತಾ ತಮ್ಮ ಮಾತು ಆರಂಭಿಸಿದರು ಭಾರತಿ ವಿಷ್ಣುವರ್ಧನ್.
'ನಾಗರಹಾವು' ಸಿನಿಮಾ ಬಗ್ಗೆ ಮಾತನಾಡುವ ಯೋಗ್ಯತೆ ನನಗೆ ಇಲ್ಲ
ಡಾ. ವಿಷ್ಣುವರ್ಧನ್ ನಟನೆಯ 'ನಾಗರಹಾವು' ಸಿನಿಮಾ ಇದೇ ತಿಂಗಳ 20ಕ್ಕೆ ಮರು ಬಿಡುಗಡೆಯಾಗುತ್ತಿದೆ. ನಿನ್ನೆ ಸಿನಿಮಾದ ಸುದ್ದಿಗೋಷ್ಟಿ ನಡೆದಿದ್ದು, ಈ ಸಿನಿಮಾದ ಬಗ್ಗೆ ಹಿರಿಯ ನಟಿ ಹಾಗೂ ನಟ ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಮಾತನಾಡಿದ್ದಾರೆ.
''ಇವತ್ತು ಎಲ್ಲದಕ್ಕೂ ಕಷ್ಟ ಅಂತಾರೆ'' ಇದು ರವಿಚಂದ್ರನ್ ಹೃದಯಸ್ಪರ್ಶಿ ಮಾತು
''ಡಿಜಿಟಲ್ ತಂತ್ರಜ್ಙಾನದಲ್ಲಿ 'ನಾಗರಹಾವು' ಸಿನಿಮಾ ತುಂಬ ಚೆನ್ನಾಗಿ ಮೂಡಿ ಬಂದಿದೆ. ಇದು ಅಭಿಮಾನಿಗಳಿಗೆ ಹಬ್ಬ ಅಂತ ನಾನು ಅಂದುಕೊಂಡಿದ್ದೇನೆ. ಈ ಸಿನಿಮಾ 25 ವಾರ ಓಡುತ್ತದೆ ಎಂಬ ನಂಬಿಕೆ ನನಗೆ ಇದೆ. ಈ ಚಿತ್ರದಲ್ಲಿ ಇರುವ ಯಾರನ್ನು ನಾನು ಮರೆಯಲು ಆಗಲ್ಲ.'' ಎಂದು ಹೇಳಿ ಸಿನಿಮಾಗೆ ಶುಭ ಕೋರಿದರು.
ಉಳಿದಂತೆ, ಕಾರ್ಯಕ್ರಮದಲ್ಲಿ ಹಿರಿಯ ನಟಿ ಜಯಂತಿ, ಲೀಲಾವತಿ, ನಟ ಅಂಬರೀಶ್, ರವಿಚಂದ್ರನ್, ಹಿರಿಯ ನಟ ಶಿವರಾಂ, ದೊಡ್ಡಣ್ಣ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.