For Quick Alerts
For Daily Alerts
Don't Miss!
- News Raichur: ರಾಯಚೂರಿನಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ: ಬಿವಿ ನಾಯಕ್, ತಿಪ್ಪರಾಜು ಜೊತೆ ಬಿಜೆಪಿ ಸಂಧಾನ ವಿಫಲ!
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಳೆಯ ಹೆಸರನ್ನೇ ಉಳಿಸಿಕೊಂಡ 'ಬಿಗ್ ಬಾಸ್' ಜಯಶ್ರೀ ರಾಮಯ್ಯ
News
oi-Naveen
By Naveen
|
Recommended Video
Sakkath
Shukravara
with
Pavan
Ranadheera
season
2
:
Jayashree
Ramaiah
part
1
ಬಿಗ್ ಬಾಸ್' ಕಾರ್ಯಕ್ರಮದ ಮೂಲಕ ಕನ್ನಡಿಗರಿಗೆ ಪರಿಚಯ ಆದ ನಟಿ ಜಯಶ್ರೀ ರಾಮಯ್ಯ 'ಉಪ್ಪು ಹುಳಿ ಕಾರ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಕಿರುತೆರೆ ಹಾಗೂ ಬೆಳ್ಳಿ ಪರದೆ ಎರಡರಲ್ಲಿಯೂ ಕಾಣಿಸಿಕೊಂಡಿದ್ದ ಈ ನಟಿ ಇದೀಗ ತಮ್ಮ ಅನೇಕ ವಿಚಾರವನ್ನು ಹಂಚಿಕೊಂಡಿದ್ದಾರೆ.
ಕೆಲ ತಿಂಗಳುಗಳ ಹಿಂದೆ ಜಯಶ್ರೀ ರಾಮಯ್ಯ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದರು. ಆದರೆ, ಅದೆಕೋ ಮತ್ತೆ ಈಗ ಹಳೆ ಹೆಸರಿಗೆ ವಾಪಸ್ ಬಂದಿದ್ದಾರೆ. ಜಯಶ್ರೀ ಎಂದೆ ಫೇಮಸ್ ಆಗಿದ್ದ ಇವರು ರೋಷನಿತಾ ಎಂದು ತಮ್ಮ ಹೆಸರನ್ನು ಚೆಂಚ್ ಮಾಡಿದ್ದರು. ಆದರೆ ಈಗ ಮತ್ತೆ ಹಳೆಯ ಹೆಸರನ್ನೇ ಉಳಿಸಿಕೊಂಡಿದ್ದಾರೆ.
ಸದ್ಯ ಸಂದರ್ಶನದಲ್ಲಿ ಮಾತನಾಡಿರುವ ಜಯಶ್ರೀ ತಮ್ಮ ಸ್ಕೂಲ್ ಡೇಸ್, ಕಾಲೇಜು ದಿನಗಳು, ಮೊದಲ ಜಾಹಿರಾತು, ಬಿಗ್ ಬಾಸ್ ಅನುಭವ ಹಾಗೂ ನಟಿ ಮಾಲಾಶ್ರೀ ಅವರ ಜೊತೆಗೆ ತೆರೆ ಹಂಚಿಕೊಂಡ ಖುಷಿಯ ಬಗ್ಗೆ ಮಾತನಾಡಿದ್ದಾರೆ.
ಅಂದಹಾಗೆ, ನಟಿ ಜಯಶ್ರೀ ರಾಮಯ್ಯ ಅವರ ಸಂದರ್ಶನದ ಪೂರ್ಣ ವಿಡಿಯೋವನ್ನು ವೀಕ್ಷಿಸಿ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: interview sandalwood kannada cinema ಸಂದರ್ಶನ ಸ್ಯಾಂಡಲ್ ವುಡ್ ಕನ್ನಡ ಸಿನಿಮಾ sakkath shukravara ಸಖತ್ ಶುಕ್ರವಾರ
English summary
Bigg Boss Kannada 3 contestant Jayashree Ramaiah shared her experience in Filmibeat Kannada interview.