Don't Miss!
- News ಲೋಕಸಭಾ ಚುನಾವಣೆಯಲ್ಲಿ ಕೊಡಗಿನಲ್ಲಿ ಮತ್ತೆ ‘ಕೈ’ ಕಮಾಲ್?: ಒಂದಷ್ಟು ನಾಯಕರು ಮೌನವಾಗಿದ್ದೇಕೆ?
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾಂಪತ್ಯ ಜೀವನಕ್ಕೆ ಸಜ್ಜಾದ ಬಿಗ್ ಬಾಸ್ ಆಂಡ್ರ್ಯೂ: ಹುಡುಗಿ ಯಾರು?
ಬಿಗ್ ಬಾಸ್ ಕನ್ನಡ 6ನೇ ಆವೃತ್ತಿಯಲ್ಲಿ ಹೆಚ್ಚು ಸದ್ದು ಮಾಡಿದ ಆಂಡ್ರ್ಯೂ ಈಗ ದಾಂಪತ್ಯ ಜೀವನಕ್ಕೆ ಸಜ್ಜಾಗಿದ್ದಾರೆ. ಬಹುಕಾಲದ ಗೆಳೆತಿ ಜನನಿ ಗಣೇಶ್ ಎಂಬುವವರ ಜೊತೆ ಮದುವೆಯಾಗಲು ತಯಾರಾಗಿದ್ದಾರೆ.
ಜನನಿ ಅವರು ಬೆಂಗಳೂರಿನ ಪ್ರತಿಷ್ಠಿತ ಕಾರ್ಪೋರೆಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರಂತೆ. ಆಂಡ್ರ್ಯೂ ಮನೆಯವರಿಗೆ ಕೂಡ ಜನನಿ ಪರಿಚಯವಿದ್ದು, ಬಹಳ ಸಮಯದಿಂದ ಫ್ಯಾಮಿಲಿ ಫ್ರೆಂಡ್ ಆಗಿದ್ದಾರಂತೆ.
ಕ್ಷಮೆ ಕೇಳಿದ ಆಂಡ್ರ್ಯೂ: ಕವಿತಾ ಜೊತೆಗಿನ ಜಟಾಪಟಿ ಸುಖಾಂತ್ಯ.!
ಲವ್ ಕಮ್ ಅರೇಂಜ್ ಮ್ಯಾರೇಜ್ ಇದಾಗಿದ್ದು, ಈ ವರ್ಷ ಅಂತ್ಯಕ್ಕೆ ಅಥವಾ ಮುಂದಿನ ವರ್ಷ ಆರಂಭದಲ್ಲಿ ನಿಶ್ಚಿತಾರ್ಥ ನಡೆಯಲಿದೆ. ಮುಂದಿನ ವರ್ಷವೇ ಮದುವೆ ದಿನಾಂಕವೂ ನಿಗದಿಯಾಗಲಿದೆಯಂತೆ.
ದೂರು ಕೊಟ್ಟ ಕವಿತಾ ವಿರುದ್ಧ ಹೊಸ ಬಾಂಬ್ ಸಿಡಿಸಿದ ಆಂಡ್ರ್ಯೂ.!
ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಆಂಡ್ರ್ಯೂ ಅವರು ಕೆಲವು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶೋ ಒಂದಕ್ಕೆ ನಿರೂಪಕರಾಗಿಯೂ ಕೆಲಸ ಮಾಡಿದರು. ಜೊತೆಗೆ ಸಿನಿಮಾ ಆಫರ್ ಗಳು ಬಂದಿದೆ. ಆದರೆ, ಬಿಸಿನೆಸ್ ಕಡೆ ಹೆಚ್ಚು ಗಮನ ಹರಿಸುತ್ತಿರುವುದರಿಂದ ಅವುಗಳನ್ನ ಒಪ್ಪುಕೊಳ್ಳುವುದಕ್ಕೆ ಕಷ್ಟವಾಗಿದೆಯಂತೆ.
ಇನ್ನುಳಿದಂತೆ ಬಿಗ್ ಬಾಸ್ ಮನೆಯಲ್ಲಿ ನೇರ ನುಡಿ, ನಡವಳಿಕೆಯಿಂದ ಸಖತ್ ಸದ್ದು ಮಾಡಿದ್ದರು. ಕವಿತಾ ಗೌಡ ಅವರನ್ನ ಪ್ರೀತಿಸುತ್ತೇನೆ ಎಂದು ದೊಡ್ಡ ಸಂಚಲನ ಸೃಷ್ಟಿಸಿದ್ದರು. ಬಳಿಕ ಕವಿತಾ ಜೊತೆಯಲ್ಲೂ ಗಲಾಟೆ ಮಾಡಿಕೊಂಡಿದ್ದರು.