Don't Miss!
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾಂಪತ್ಯ ಜೀವನಕ್ಕೆ ಸಜ್ಜಾದ ಬಿಗ್ ಬಾಸ್ ಆಂಡ್ರ್ಯೂ: ಹುಡುಗಿ ಯಾರು?
ಬಿಗ್ ಬಾಸ್ ಕನ್ನಡ 6ನೇ ಆವೃತ್ತಿಯಲ್ಲಿ ಹೆಚ್ಚು ಸದ್ದು ಮಾಡಿದ ಆಂಡ್ರ್ಯೂ ಈಗ ದಾಂಪತ್ಯ ಜೀವನಕ್ಕೆ ಸಜ್ಜಾಗಿದ್ದಾರೆ. ಬಹುಕಾಲದ ಗೆಳೆತಿ ಜನನಿ ಗಣೇಶ್ ಎಂಬುವವರ ಜೊತೆ ಮದುವೆಯಾಗಲು ತಯಾರಾಗಿದ್ದಾರೆ.
ಜನನಿ ಅವರು ಬೆಂಗಳೂರಿನ ಪ್ರತಿಷ್ಠಿತ ಕಾರ್ಪೋರೆಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರಂತೆ. ಆಂಡ್ರ್ಯೂ ಮನೆಯವರಿಗೆ ಕೂಡ ಜನನಿ ಪರಿಚಯವಿದ್ದು, ಬಹಳ ಸಮಯದಿಂದ ಫ್ಯಾಮಿಲಿ ಫ್ರೆಂಡ್ ಆಗಿದ್ದಾರಂತೆ.
ಕ್ಷಮೆ ಕೇಳಿದ ಆಂಡ್ರ್ಯೂ: ಕವಿತಾ ಜೊತೆಗಿನ ಜಟಾಪಟಿ ಸುಖಾಂತ್ಯ.!
ಲವ್ ಕಮ್ ಅರೇಂಜ್ ಮ್ಯಾರೇಜ್ ಇದಾಗಿದ್ದು, ಈ ವರ್ಷ ಅಂತ್ಯಕ್ಕೆ ಅಥವಾ ಮುಂದಿನ ವರ್ಷ ಆರಂಭದಲ್ಲಿ ನಿಶ್ಚಿತಾರ್ಥ ನಡೆಯಲಿದೆ. ಮುಂದಿನ ವರ್ಷವೇ ಮದುವೆ ದಿನಾಂಕವೂ ನಿಗದಿಯಾಗಲಿದೆಯಂತೆ.
ದೂರು ಕೊಟ್ಟ ಕವಿತಾ ವಿರುದ್ಧ ಹೊಸ ಬಾಂಬ್ ಸಿಡಿಸಿದ ಆಂಡ್ರ್ಯೂ.!
ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಆಂಡ್ರ್ಯೂ ಅವರು ಕೆಲವು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶೋ ಒಂದಕ್ಕೆ ನಿರೂಪಕರಾಗಿಯೂ ಕೆಲಸ ಮಾಡಿದರು. ಜೊತೆಗೆ ಸಿನಿಮಾ ಆಫರ್ ಗಳು ಬಂದಿದೆ. ಆದರೆ, ಬಿಸಿನೆಸ್ ಕಡೆ ಹೆಚ್ಚು ಗಮನ ಹರಿಸುತ್ತಿರುವುದರಿಂದ ಅವುಗಳನ್ನ ಒಪ್ಪುಕೊಳ್ಳುವುದಕ್ಕೆ ಕಷ್ಟವಾಗಿದೆಯಂತೆ.
ಇನ್ನುಳಿದಂತೆ ಬಿಗ್ ಬಾಸ್ ಮನೆಯಲ್ಲಿ ನೇರ ನುಡಿ, ನಡವಳಿಕೆಯಿಂದ ಸಖತ್ ಸದ್ದು ಮಾಡಿದ್ದರು. ಕವಿತಾ ಗೌಡ ಅವರನ್ನ ಪ್ರೀತಿಸುತ್ತೇನೆ ಎಂದು ದೊಡ್ಡ ಸಂಚಲನ ಸೃಷ್ಟಿಸಿದ್ದರು. ಬಳಿಕ ಕವಿತಾ ಜೊತೆಯಲ್ಲೂ ಗಲಾಟೆ ಮಾಡಿಕೊಂಡಿದ್ದರು.