Don't Miss!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಜಿಎಫ್-2 ಸೆಟ್ ಗೆ ಎಂಟ್ರಿ ಕೊಟ್ಟ ಮುನ್ನಾಭಾಯ್
Recommended Video
ಕನ್ನಡ ಚಿತ್ರಾಭಿಮಾನಿಗಳು ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗವೆ ಕಾತುರದಿಂದ ಕಾಯುತ್ತಿರುವ ಚಿತ್ರ ಕೆಜಿಎಫ್-2. ಈಗಾಗಲೆ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಚಿತ್ರೀಕರಣ ಸೆಟ್ ಗೆ ರಾಕಿ ಭಾಯ್ ಎಂಟ್ರಿ ಕೊಟ್ಟು ತಿಂಗಳಾಗಿದೆ. ಆದ್ರೀಗ ಚಿತ್ರೀಕರಣ ಸೆಟ್ ಗೆ ಮುನ್ನಾಭಾಯ್ ಎಂಟ್ರಿ ಕೊಟ್ಟಿದ್ದಾರೆ.
ಈ ಬಗ್ಗೆ ಸ್ವತಹ ಚಿತ್ರತಂಡ ಬಹಿರಂಗ ಪಡಿಸಿದೆ. ಹೌದು, ಇಂದು ಬೆಳಗ್ಗೆ ಕೆಜಿಎಪ್-2 ಚಿತ್ರತಂಡ ಚಿತ್ರದಿಂದ ಒಂದು ಅಪ್ ಡೇಟ್ ಇದೆ ಎಂದು ಹೇಳಿ ಅಭಿಮಾನಿಗಳ ಕುತೂಹಲ ಹೆಚ್ಚಿಸಿತ್ತು. ಚಿತ್ರತಂಡ ಅನೌನ್ಸ್ ಮಾಡುತ್ತಿದ್ದಂತೆ ಏನಿರ ಬಹುದು ಎಂದು ಅಭಿಮಾನಿಗಳು ಹುಸಿರು ಬಿಗಿಹಿಡಿದು ಕಾಯುತ್ತಿದ್ದರು.
'ಅಧೀರ' ತುಂಬ ಭಯಂಕರವಾದ ವ್ಯಕ್ತಿ: ಸಂಜಯ್ ದತ್
ಕೆಲವೆ ಕ್ಷಣದಲ್ಲಿ ಚಿತ್ರೀಕರಣ ಸೆಟ್ ಗೆ ಅಧೀರನ ಎಂಟ್ರಿಯಾಗಿರುವ ಬಗ್ಗೆ ಬಹಿರಂಗ ಪಡಿಸಿ ಅಭಿಮಾನಿಗಳ ಕುತೂಹಲಕ್ಕೆ ಬ್ರೇಕ್ ಹಾಕಿದೆ. ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿ ಗೌಡ ಜೊತೆ ನಟ ಸಂಜಯ್ ದತ್ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋವನ್ನು ಅಪ್ ಲೋಡ್ ಮಾಡಿದ್ದಾರೆ. ಅಧೀರನ ಎಂಟ್ರಿಯಿಂದ ಕೆಜಿಎಫ್-2 ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.
ನಟ ಸಂಜಯ್ ದತ್ ಈ ಮೊದಲು ಹೇಳಿದ ಹಾಗೆ ಕೆಜಿಎಫ್-2 ಚಿತ್ರದ ಅಧೀರನ ಪಾತ್ರ ತೀರ ಭಯಾನಕವಾಗಿರಲಿದೆಯಂತೆ. ಬಾಲಿವುಡ್ ನ ಅಗ್ನಿಪಥ್ ಚಿತ್ರದ ಪಾತ್ರಕ್ಕಿಂತನು ಅಧೀರ ಭಯಾನಕ ಆಗಿರಲಿದ್ದಾರೆ ಎಂದು ಹೇಳಿದ್ದಾರು. ಖಳನಟನಾಗಿ ಮಿಂಚಲು ಕಾಯುತ್ತಿದ್ದ ಸಂಜಯ್ ದತ್ ಗೆ ಕೆಜಿಎಫ್-2 ಚಿತ್ರದ ಅಧೀರ ಪಾತ್ರ ತುಂಬ ಇಷ್ಟವಾಗಿ ಒಪ್ಪಿಕೊಂಡಿದ್ದಾರೆ. ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜಯ್ ದತ್ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
-
ದಶಕದ ಹಿಂದೆ ಸುನಿ ಸಿನಿಮ್ಯಾಟಿಕ್ ಯೂನಿವರ್ಸ್ ಪ್ಲ್ಯಾನ್ ಮಾಡಿದ್ರಾ? 'ಬಹುಪರಾಕ್' ಕಥೆಯಲ್ಲಿ ರಿಚ್ಚಿ ಬರೋದ್ಯಾಕೆ?
-
ಬರ್ತ್ಡೇ ಮೂಡ್ನಲ್ಲಿ ರಾಮ್ಚರಣ್ ತಿರುಮಲಕ್ಕೆ ಭೇಟಿ; ಇತ್ತ 'ರಂಗಸ್ಥಳಂ 2' ಜಪ ಮಾಡ್ತಿರೋ ಫ್ಯಾನ್ಸ್ !
-
"ನನಗೆ 38 ವರ್ಷ.. ಮಕ್ಕಳು ಮಾಡಿಕೊಳ್ಳುವ ಬಗ್ಗೆ ಹೇಳಲಾರೆ"; ಪ್ರೆಗ್ನೆನ್ಸಿ ಬಗ್ಗೆ ವರಲಕ್ಷ್ಮಿ ಶರತ್ ಕುಮಾರ್ ಹೇಳಿದ್ದೇನು?