twitter
    For Quick Alerts
    ALLOW NOTIFICATIONS  
    For Daily Alerts

    ಯಡಿಯೂರಪ್ಪ ವಿರುದ್ಧ 'ಬಿರುಗಾಳಿ'ಯ ಹೇಳಿಕೆ ನೀಡಿದ ನಟ ಚೇತನ್!

    By Naveen
    |

    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ನಟ ಚೇತನ್ ಕಿಡಿಕಾರಿದ್ದಾರೆ. ಇಂದು ಬೆಂಗಳೂರಿನಲ್ಲಿ 'ಲಿಂಗಾಯತ ಮತ್ತು ವೀರಶೈವ ಪ್ರತ್ಯೇಕ ಧರ್ಮ' ವಿಚಾರವಾಗಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ವಿರುದ್ಧ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Recommended Video

    Chetan Kumar’s Noorondu Nenapu Upcoming Movie

    ಲಿಂಗಾಯತ ಸಮಾಜ ಒಡೆದಿದ್ದು ಯಡಿಯೂರಪ್ಪ: ನಟ ಚೇತನ್ ಆರೋಪ

    ''ಲಿಂಗಾಯಿತ ವೀರಶೈವ ಧರ್ಮ ನಮಗೆ ಬೇಕಾಗಿಲ್ಲ. ನಮ್ಮ ಒಗ್ಗಟ್ಟು ಒಡೆಯಲು ಮುಂದಾಗಿದ್ದು ಯಡಿಯೂರಪ್ಪ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಯಡಿಯೂರಪ್ಪ ದಲಿತರ ಮನೆಯಲ್ಲಿ ತಿಂಡಿ ತಿನ್ನುವ ನಾಟಕ ಮಾಡುತ್ತಾರೆ. ಇಂತಹವರನ್ನು ಸಿನಿಮಾದವರೊಬ್ಬರು ಅಭಿನಯ ಬಸವಣ್ಣ ಎಂದು ಕರೆದಿದ್ದಾರೆ'' ಎಂದು ಕಾರ್ಯಕ್ರಮದಲ್ಲಿ ಯಡಿಯೂರಪ್ಪ ವಿರುದ್ಧ ನಟ ಚೇತನ್ ಗುಡುಗಿದ್ದಾರೆ.

    BS Yeddyurappa divided Lingayat Community alleges Actor Chetan

    ಚೇತನ್ ಅವರ ಈ ಹೇಳಿಕೆ ಯಡಿಯೂರಪ್ಪ ಬೆಂಬಲಿಗರು ಗರಂ ಆಗಿದ್ದಾರೆ. ''ಇಂತಹ ಕಾರ್ಯಕ್ರಮದಲ್ಲಿ ರಾಜಕೀಯ ತರಬೇಡಿ'' ಎಂದು ಯಡಿಯೂರಪ್ಪ ಬೆಂಬಲಿಗರೊಬ್ಬರು ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    English summary
    Kannada actor Chetan has alleged that former chief minister BS Yeddyurappa divided Lingayat Community for his political gains
    Wednesday, August 30, 2017, 16:05
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X