Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಖೈದಿಯಾದ ರಿಯಲ್ ಸ್ಟಾರ್ ಉಪೇಂದ್ರ
Recommended Video
ನಟ ಉಪೇಂದ್ರ 'ಬುದ್ಧಿವಂತ 2' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣದ ಫೋಟೋವೊಂದು ಬಹಿರಂಗವಾಗಿದೆ.
ಸಿನಿಮಾದಲ್ಲಿ ಉಪೇಂದ್ರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಇದೀಗ ಉಪೇಂದ್ರ ಖೈದಿಯಾಗಿ ಕಾಣಿಸಿಕೊಂಡಿರುವ ಫೋಟೋ ರಿವೀಲ್ ಆಗಿದೆ. ಸದ್ಯ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದೆ. ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನದಲ್ಲಿ ದೃಶ್ಯಗಳು ಮೂಡಿ ಬರುತ್ತಿವೆ.
ಹೊಸ ದಾಖಲೆ ಬರೆಯಲು ಸಿದ್ಧವಾಗಿದೆ ಉಪೇಂದ್ರ-ಆರ್.ಚಂದ್ರು ಚಿತ್ರ 'ಕಬ್ಜ'
ಈ ಹಿಂದೆ 'ಆರಕ್ಷಕ' ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಉಪೇಂದ್ರ ಖೈದಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ರಿಯಲ್ ಸ್ಟಾರ್ ಬಿಳಿ ಬಟ್ಟೆ ತೊಟ್ಟಿದ್ದಾರೆ. ಖೈದಿ ಪಾತ್ರ ಸಿನಿಮಾದ ಒಂದು ಭಾಗದಲ್ಲಿ ಮಾತ್ರ ಇರಲಿದೆಯೇ ಎನ್ನುವ ಕುತೂಹಲ ಇದೆ.
'ಬುದ್ಧಿವಂತ 2' ಚಿತ್ರದ ನಿರ್ದೇಶಕ ಬದಲಾಗಿದ್ದಾರೆ. ಜಯರಾಮ್ ಭದ್ರಾವತಿ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಟಿ ಆರ್ ಚಂದ್ರಶೇಖರ್ ಚಿತ್ರದ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ.
'ಎಲ್ಲಿಗೆ ಪಯಣ' ಎಂದ ಕಾಶೀನಾಥ್ ಪುತ್ರನಿಗೆ 'ದಾರಿ' ತೋರಿಸಿದ ಉಪೇಂದ್ರ
'ಪಂಚತಂತ್ರ'ದ ಹುಡುಗಿ ಸೋನಾಲ್ ಹಾಗೂ ಮೇಘನಾ ರಾಜ್ ಸಿನಿಮಾದ ನಾಯಕಿಯರಾಗಿದ್ದಾರೆ. ಮೊದಲ ಬಾರಿಗೆ ಉಪೇಂದ್ರ ಜೊತೆಗೆ ಮೇಘನಾ ರಾಜ್ ನಟಿಸಿದ್ದಾರೆ.