Don't Miss!
- Sports BCCI Central Contract: ಶ್ರೇಯಸ್, ಇಶಾನ್ ಕಡೆಗಣನೆ: ಯುವ ಆಟಗಾರರಿಗೆ ಮಣೆ
- News ಬೆಂಗಳೂರು ಬೆಳ್ಳಂದೂರು ಶಾಲಾ ಆವರಣದಲ್ಲಿ ಸ್ಪೋಟಕ ಪತ್ತೆ, ಮಕ್ಕಳು ಪೋಷಕರಲ್ಲಿ ಆತಂಕ
- Finance ಬಯೋಕಾನ್ ರಾಜಕೀಯ ದೇಣಿಗೆ ನೀಡಿಲ್ಲ ಎಂದ ಕಿರಣ್ ಮಜುಂದಾರ್ ಶಾ: ಹಾಗಿದ್ರೆ 6 ಕೋಟಿ ರೂ. ಯಾರದ್ದು?
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ ಆರೋಗ್ಯಕ್ಕಾಗಿ ಬುಲೆಟ್ ಪ್ರಕಾಶ್ ಪ್ರಾರ್ಥನೆ
Recommended Video
ನಟ ಶಿವರಾಜ್ ಕುಮಾರ್ ಜ್ವರದಿಂದ ಬಳಲುತ್ತಿದ್ದು, ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಣ್ಣ ಆರೋಗ್ಯವಾಗಿ ಆಸ್ಪತ್ರೆಯಿಂದ ಆಚೆ ಬರಲಿ ಎಂದು ನಟ ಬುಲೆಟ್ ಪ್ರಕಾಶ್ ಪ್ರಾರ್ಥನೆ ಮಾಡಿದ್ದಾರೆ.
''ಜನ ಮೆಚ್ಚಿದ ಮಗ, ಹ್ಯಾಟ್ರಿಕ್ ಹೀರೋ ಡಾ॥ಶಿವರಾಜ್ ಕುಮಾರ್ ರವರು ಜ್ವರ ಬಂದಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ, ಕೋಟ್ಯಾಂತರ ಕನ್ನಡಿಗರ ಆಶೀರ್ವಾದದಿಂದ ಶೀಘ್ರವಾಗಿ ಗುಣಮುಖರಾಗಿ ಮನೆಗೆ ಬರಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ'' ಎಂದು ಬುಲೆಟ್ ಪ್ರಕಾಶ್ ಟ್ವೀಟ್ ಮಾಡಿದ್ದಾರೆ.
ಅಭಿಮಾನಿಗಳ ಪ್ರೀತಿಗೆ ಚಿರಋಣಿ, ನಾನು ಚೆನ್ನಾಗಿದ್ದೀನಿ: ಶಿವಣ್ಣ
ಈ ಹಿಂದೆ ಬುಲೆಟ್ ಪ್ರಕಾಶ್ ಆಸ್ಪತ್ರೆಯಲ್ಲಿ ಇದ್ದಾಗ ಶಿವರಾಜ್ ಕುಮಾರ್ ಹೋಗಿ ಅವರನ್ನು ಮಾತನಾಡಿಸಿಕೊಂಡು ಬಂದಿದ್ದರು. ಈಗ ಶಿವಣ್ಣ ಗುಣಮುಖರಾಗಲಿ ಎಂದು ಬುಲೆಟ್ ಪ್ರಕಾಶ್ ಪ್ರಾರ್ಥನೆ ಮಾಡಿದ್ದಾರೆ.
ಜನ ಮೆಚ್ಚಿದ ಮಗ, ಹ್ಯಾಟ್ರಿಕ್ ಹೀರೋ ಡಾ॥ಶಿವರಾಜ್ಕುಮಾರ್ ರವರು ಜ್ವರ ಬಂದಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ, ಕೋಟ್ಯಾಂತರ ಕನ್ನಡಿಗರ ಆಶೀರ್ವಾದದಿಂದ ಶೀಘ್ರವಾಗಿ ಗುಣಮುಖರಾಗಿ ಮನೆಗೆ ಬರಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.@Shivarajkumar_ @ShivaMuthuraj pic.twitter.com/bYN8qU0R9Z
— Bullet Prakash (@BulletPrakash2) October 15, 2018
ನಿನ್ನೆ ಶಿವಣ್ಣನ ಅರೋಗ್ಯದ ಕುರಿತು ಮಾತನಾಡಿದ ವೈದ್ಯರು ''ಶಿವರಾಜ್ ಕುಮಾರ್ ಫಿಟ್ ಆಗಿದ್ದಾರೆ, ಬರಿ ಜ್ವರ ಇತ್ತು ಅಷ್ಟೇ, ಈಗ ನಾರ್ಮಲ್ ಆಗಿದ್ದಾರೆ. ನಾಳೆ ಡಿಸ್ಚಾರ್ಜ್ ಮಾಡ್ತೀವಿ'' ಎಂದಿದ್ದಾರೆ.