Don't Miss!
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- News ಮತದಾನದ ದಿನ ಬೆಳಗ್ಗೆ ಸಿಗಲ್ಲ ಬಾಡಿಗೆ ವಾಹನಗಳು!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಜೈ ಜಗದೀಶ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ
ಸ್ಯಾಂಡಲ್ ವುಡ್ ಖ್ಯಾತ ನಟ ಕಮ್ ನಿರ್ಮಾಪಕ ಜೈ ಜಗದೀಶ್ ಅವರು ಆಚಾನಕ್ಕಾಗಿ ಲಘು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಸದ್ಯಕ್ಕೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಚೇತರಿಸಿಕೊಳ್ಳುತ್ತಿದ್ದಾರೆ.
ನಟ ಜೈ ಜಗದೀಶ್ ಪತ್ನಿ ವಿಜಯಲಕ್ಷ್ಮೀ ಸಿಂಗ್ ಅವರು ಈ ಬಾರಿಯ ಬಿಬಿಎಂಪಿ ಚುನಾವಣೆಯಲ್ಲಿ ವಿಜಯನಗರದ ಕಾವೇರಿಪುರ ವಾರ್ಡಿನಿಂದ ಬಿಜೆಪಿ ಪಕ್ಷದ ಪರವಾಗಿ ಸ್ಪರ್ಧಿಸುತ್ತಿದ್ದು, ಪತ್ನಿಯ ಪರವಾಗಿ ಈ ಕೆಲವು ದಿನಗಳಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.
ಕಾವೇರಿಪುರ ವಾರ್ಡ್ ನಲ್ಲಿ ಕಳೆದ ಒಂದು ವಾರದಿಂದ ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಅಚಾನಕ್ಕಾಗಿ ಲಘು ಹೃದಯಾಘಾತಕ್ಕೆ ಒಳಪಟ್ಟಿದ್ದಾರೆ. ತಕ್ಷಣ ನಗರದ ಆಸ್ಪತ್ರೆಗೆ ಸೇರಿಸಲಾಗಿದ್ದು, ಇದೀಗ ಜೈ ಜಗದೀಶ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಅಂದಹಾಗೆ ಬೆಂಗಳೂರು ಮಹಾನಗರದ ಬಿಬಿಎಂಪಿ ಚುನಾವಣೆ ಎಲ್ಲಾ ಆಭ್ಯರ್ಥಿಗಳಿಗೂ ಬಹಳ ದೊಡ್ಡ ಕದನವಾಗಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಚುನಾವಣೆ ಆರಂಭವಾಗಲಿದೆ.
ಇನ್ನೂ ನಟ ಜೈಜಗದೀಶ್ ಅವರು ಆದಷ್ಟು ಬೇಗನೆ ಚೇತರಿಸಿಕೊಂಡು ಗುಣಮುಖರಾಗಲಿ ಎಂದು ನಾವು ಹಾರೈಸೋಣ.