Don't Miss!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- News ಬೆಂಗಳೂರಿನ ಜನತೆಗೆ ಬಾಂಬು..ಮತಾಂಧರಿಗೆ ಕೊಂಬು: ಚೊಂಬು ಜಾಹೀರಾತಿಗೆ ಆರ್.ಅಶೋಕ್ ಗುಡುಗು
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿ ಎಂ ಕನಸಿನ ಸಿನಿಮಾ ಇನ್ನೂ ನನಸಾಗಿಲ್ಲ
ಹೆಚ್ ಡಿ ಕುಮಾರಸ್ವಾಮಿ ರಾಜಕೀಯದಲ್ಲಿ ಹೆಸರು ಮಾಡಿರುವಂತೆಯೇ ಕನ್ನಡ ಸಿನಿಮಾರಂಗದಲ್ಲಿಯೂ ಸಾಕಷ್ಟು ಹೆಸರು ಗಳಿಸಿದ್ದಾರೆ. ಸುಮಾರು 9 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು 200ಕ್ಕೂ ಹೆಚ್ಚು ಚಿತ್ರಗಳನ್ನು ವಿತರಣೆ ಮಾಡಿದ್ದಾರೆ.
ಇಷ್ಟೆಲ್ಲಾ ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿಗಳಿಗೆ ಕನಸಿನ ಸಿನಿಮಾವೊಂದು ಇದ್ಯಂತೆ. ಆ ಚಿತ್ರಕ್ಕೆ ನಿರ್ಮಾಪಕನಾಗಬೇಕು ಎನ್ನುವ ಹಂಬಲವನ್ನು ಇಟ್ಟುಕೊಂಡಿದ್ದಾರಂತೆ ಕುಮಾರಸ್ವಾಮಿ ಅವರು.
'ದರ್ಶನ್' ಜೊತೆಗಿನ ಆಂತರಿಕ ಕದನಕ್ಕೆ ಬ್ರೇಕ್ ಹಾಕಿದ 'ಅಭಿಮನ್ಯು'
ಹೌದು ವ್ಯಾಸರಾಯ ಬಲ್ಲಾಳ್ ಅವರ 'ಹೆಜ್ಜೆ' ಕಾದಂಬರಿಯನ್ನು ಚಿತ್ರವನ್ನಾಗಿ ತೆರೆ ಮೇಲೆ ತರಲು ಕುಮಾರಸ್ವಾಮಿ ಅವರು ಪ್ರಯತ್ನ ಪಡುತ್ತಿದ್ದಾರೆ. ಐದು ಭಾಷೆಯಲ್ಲಿ ಚಿತ್ರವನ್ನು ನಿರ್ಮಾಣ ಮಾಡಬೇಕು ಎನ್ನು ಆಸೆಯನ್ನು ಹೊಂದಿದ್ದಾರೆ.
ಈ ಹಿಂದೆಯೇ 'ಹೆಜ್ಜೆ' ಕಾದಂಬರಿ ಆಧಾರಿತ ಚಿತ್ರವನ್ನು ಎಸ್ ನಾರಾಯಣ್ ನಿರ್ದೇಶನ ಮಾಡುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಇದರ ಬಗ್ಗೆ ಇತ್ತೀಚಿಗಷ್ಟೆ ಮಾತನಾಡಿದ ಸಿ ಎಂ ಕುಮಾರಸ್ವಾಮಿ 'ಹೆಜ್ಜೆ' ಕಾದಂಬರಿ ಮೇಲೆ ಚಿತ್ರ ಮಾಡುವ ಆಸೆ ಇದೆ ಅದಕ್ಕೆ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಿದೆ. ಆದರೆ ಖಂಡಿತವಾಗಿಯೂ ಮಾಡಿಯೇ ಮಾಡುತ್ತೇನೆ ಎಂದಿದ್ದಾರೆ.