Don't Miss!
- News Kalaburagi Rain: ಸೂರ್ಯನಗರಿ ಕಲಬುರಗಿಯಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಚ್ಡಿಕೆಗೆ ಕಿಚ್ಚ ಥ್ಯಾಂಕ್ಸ್ , ರಮೇಶ್-ಜಗ್ಗೇಶ್ ರಿಂದ ನಿಮಗೊಂದು ಸಲಹೆ
ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಕಿಚ್ಚ ಸುದೀಪ್ ಥ್ಯಾಂಕ್ಸ್ ಹೇಳಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಚಿರಂಜೀವಿ ಸರ್ಜಾ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.
ಇನ್ನು ಅಭಿಮಾನಿಗಳಿಗೆ, ಜನಸಾಮಾನ್ಯರಿಗೆ ನವರಸ ನಾಯಕ ಜಗ್ಗೇಶ್ ಮತ್ತು ರಮೇಶ್ ಅರವಿಂದ್ ಹೊಸದೊಂದು ಸಲಹೆ ನೀಡಿದ್ದಾರೆ. ಇದೆಲ್ಲ ಈ ದಿನ ಟ್ವಿಟ್ಟರ್ ಲೋಕದಲ್ಲಿ ಸೆಲೆಬ್ರಿಟಿಗಳು ಮಾಡಿರುವ ಟ್ವೀಟ್. ಇನ್ನುಳಿದಂತೆ ಯಾರು, ಯಾವ ವಿಷ್ಯದ ಬಗ್ಗೆ ಟ್ವೀಟ್ ಮಾಡಿದ್ದಾರೆ ಎಂದು ತಿಳಿಯಲು ಮುಂದೆ ಓದಿ.....
|
ಸಿಎಂಗೆ ಥ್ಯಾಂಕ್ಸ್ ಹೇಳಿದ ಕಿಚ್ಚ
ಮಾನ್ಯ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಕಿಚ್ಚ ಸುದೀಪ್ ಥ್ಯಾಂಕ್ಸ್ ಹೇಳಿದ್ದಾರೆ. ಇಂದು ಇವರಿಬ್ಬರು 'ದಿ ವಿಲನ್' ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ.
|
ಸುಜಾಗೆ ಗಜ ವಿಶ್
ಇಂದು ಸೃಜನ್ ಲೋಕೇಶ್ ಹುಟ್ಟುಹಬ್ಬ. ಅಭಿಮಾನಿಗಳ ಜೊತೆ ಬರ್ತಡೇ ಆಚರಿಸಿಕೊಂಡ ಸೃಜಗೆ ಗೆಳೆಯ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವಿಟ್ಟರ್ ನಲ್ಲಿ ಶುಭ ಕೋರಿದ್ದಾರೆ.
|
ಪ್ರಜಾಪ್ರಭುತ್ವವನ್ನ ಪ್ರಶ್ನಿಸಿದ ಉಪ್ಪಿ
ರಾಜಕೀಯನ್ನ ಕಿತ್ತೊಗೆದು, ಪ್ರಜಾಕೀಯವನ್ನ ತರಬೇಕು ಎಂಬ ಆಸೆ ಹೊಂದಿರುವ ನಟ ರಾಜಕಾರಣಿ ಉಪೇಂದ್ರ ಅವರು, ಪ್ರಜಾಪ್ರಭುತ್ವವನ್ನ ಪ್ರಶ್ನಿಸಿದ್ದಾರೆ.
|
ಜಗ್ಗೇಶ್ ಸಲಹೆ
''ನನ್ನ ಯುವಮಿತ್ರರರಿಗೆ ಪ್ರೀತಿಯ ವಿನಂತಿ ಸಮಯ ಸಿಕ್ಕಾಗ ದಯಮಾಡಿ ಭಗವದ್ಗೀತೆ ಅರ್ಥೈಸಿಕೊಂಡು ಓದಲು ಯತ್ನಿಸಿ..I promise ನೀವು ತುಂಬ success ಆಗುತ್ತೀರಿ..ವ್ಯಾಘ್ರಗುಣವಿದ್ದ ನನ್ನ ಬದಲಾಯಿಸಿದ್ದು ಇದೆ ಭಗವದ್ಗೀತೆ..'' ಎಂದು ಜಗ್ಗಣ್ಣ ಸಲಹೆ ನೀಡಿದ್ದಾರೆ.
|
ಫ್ರೀ ಇದ್ದಾಗ ಇದನ್ನ ಟ್ರೈ ಮಾಡಿ
ನೀವು ಫ್ರೀ ಇದ್ದಾಗ ಹೊಸ ರೀತಿಯ ಸೆಲ್ಫಿ ಟ್ರೈ ಮಾಡಿ ಎಂದು ನಟ-ನಿರೂಪಕ ರಮೇಶ್ ಅರವಿಂದ್ ಟ್ವೀಟ್ ಮಾಡಿದ್ದಾರೆ.
|
ಹ್ಯಾಪಿ ಬರ್ತಡೇ ಸೃಜಾ
ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರ ಹುಟ್ಟುಹಬ್ಬಕ್ಕೆ ನಟ, ಸ್ನೇಹಿತ ಚಿರಂಜೀವಿ ಸರ್ಜಾ ಶುಭಕೋರಿದ್ದಾರೆ.