Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗೋದ್ರಾ' ಚಿತ್ರದ ಹೆಸರು ಬದಲಿಸುವಂತೆ ಸೆನ್ಸಾರ್ ಮಂಡಳಿ ಸೂಚನೆ
ಸತೀಶ್ ನೀನಾಸಂ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ಗೋದ್ರಾ ಸಿನಿಮಾದ ಚಿತ್ರೀಕರಣ ಮುಗಿದಿದೆ. ರಿಲೀಸ್ ಗೆ ಸಿದ್ಧವಾಗಿರುವ ಈ ಚಿತ್ರ ಈಗ ಸೆನ್ಸಾರ್ ಮಂಡಳಿಯಲ್ಲಿದೆ.
ಸಿನಿಮಾ ವೀಕ್ಷಿಸಿದ ಸೆನ್ಸಾರ್ ಅಧಿಕಾರಿಗಳು ಚಿತ್ರ ಶೀರ್ಷಿಕೆ ಬದಲಿಸುವಂತೆ ಚಿತ್ರತಂಡಕ್ಕೆ ಸೂಚಿಸಿದ್ದಾರಂತೆ. ಚಲನಚಿತ್ರ ವಾಣಿಜ್ಯ ಮಂಡಳಿ ನೋಂದಾಯಿತ ಟೈಟಲ್ ಗೆ ಯಾವುದೇ ಮಾನ್ಯತೆ ಇರುವುದಿಲ್ಲ ಎಂದು ಸೆನ್ಸಾರ್ ಮಂಡಳಿ ಸ್ಪಷ್ಟ ಪಡಿಸಿದೆ.
'ಗೋದ್ರಾ' ಮೋಷನ್ ಪೋಸ್ಟರ್: ಅನ್ಯಾಯದ ವಿರುದ್ಧ ಸತೀಶ್ ಹೋರಾಟ
ಸೆನ್ಸಾರ್ ಮಂಡಳಿ ಸೂಚನೆಯ ಬಳಿಕ ಚಿತ್ರತಂಡಕ್ಕೆ ಗೊಂದಲ ಉಂಟಾಗಿದೆ. ಕಥೆಗೆ ಸೂಕ್ತ ಎಂದು ಚಿತ್ರಕ್ಕೆ ಹೆಸರಿಟ್ಟಿರುವ ಚಿತ್ರತಂಡ ಈಗ ಟೈಟಲ್ ಬದಲಾಯಿಸುವ ಬಗ್ಗೆ ಸಂಕಷ್ಟಕ್ಕೆ ಸಿಲುಕಿದೆ.
'ಗೋದ್ರಾ' ಚಿತ್ರವನ್ನು ಕೆ.ಎಸ್.ನಂದೀಶ್ ನಿರ್ದೇಶನ ಮಾಡಿದ್ದಾರೆ. ಜಾಕೋಬ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಸತೀಶ್ ನೀನಾಸಂ, ಶ್ರದ್ಧಾ ಜೊತೆ ವಸಿಷ್ಠಸಿಂಹ ಮತ್ತು ರಕ್ಷಾ ಸೋಮಶೇಖರ್ ಸಹ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
Recommended Video
'ಗೋಧ್ರಾ' ಎಂದಾಕ್ಷಣ ಕಣ್ಣೆದುರಿಗೆ ಬರುವುದು ಗುಜರಾತ್ನ ಗೋಧ್ರಾ ಹತ್ಯಾಕಾಂಡ, ಆದರೆ ಆ ಗೋಧ್ರಾಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಿರ್ದೇಶಕ ಸತೀಶ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. 'ಗೋಧ್ರಾ ಎಂಬುದು ಒಂದು ಊರಿನ ಹೆಸರು, ಅಲ್ಲಿ ನಡೆಯುವ ಒಂದು ಥ್ರಿಲ್ಲರ್ ಅಂಶ ಇಟ್ಟುಕೊಂಡು ನಿರ್ದೇಶಕ ನಂದೀಶ್ ಕಥೆ ಮಾಡಲಾಗಿದೆ ಎಂದು ತಿಳಿಸಿದ್ದರು.