Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೃಕ್ಷ ಮಾತೆ ಉಳಿವಿಗಾಗಿ ಟೊಂಕ ಕಟ್ಟಿದ ಚಾಲೆಂಜಿಂಗ್ ಸ್ಟಾರ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್. ಕೇವಲ ಸಿನಿಮಾಗಳಲ್ಲಿ ಅಭಿನಯಿಸುವುದು ಮಾತ್ರವಲ್ಲದೆ ಸ್ನೇಹಿತರ ಕಾಳಜಿ, ಪ್ರಾಣಿಗಳ ಬಗೆಗಿನ ಕಾಳಜಿ ಜೊತೆಯಲ್ಲಿ ಸುತ್ತ-ಮುತ್ತ ಇರುವ ಪರಿಸರವನ್ನು ಶುದ್ದವಾಗಿ ಹಾಗೂ ಸುಂದವಾಗಿ ನೋಡಿಕೊಳ್ಳಬೇಕು ಎನ್ನುವ ಇಚ್ಛೆಯನ್ನು ಹೊಂದಿರುವ ನಟ.
ಬೇಸಿಗೆ ಶುರುವಾದಾಗ ಚಾಲೆಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳು ಮತ್ತು ನಾಡಿನ ಜನರಲ್ಲಿ ಪರಿಸರ ಕಾಪಾಡುವಂತೆ. ಅರಣ್ಯದಲ್ಲಿ ಬೆಂಕಿಪಾಲಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದರು.
ರೋಡ್ ಗೆ ಇಳಿದ ಡಿ ಬಾಸ್ ಕಾರಿನ ಜೊತೆ ಅಭಿಮಾನಿಗಳ ಫೋಟೋ
ಜೂನ್ ತಿಂಗಳು ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಜೂನ್ ತಿಂಗಳಲ್ಲಿ ಎಲ್ಲರಿಗೂ ತಿಳಿದಿರುವಂತೆ ಪರಿಸರ ದಿನಾಚರಣೆ ಇದೆ. ಅದೇ ನಿಟ್ಟಿನಲ್ಲಿ ಚಾಲೆಂಜಿಂಗ್ ಸ್ಟಾರ್ ವೃಕ್ಷ ಮಾತೆಯ ಉಳಿವಿಗಾಗಿ ಮುಂದಾಗಿದ್ದಾರೆ. ಅದು ಹೇಗೆ ಅಂತೀರಾ ಮುಂದೆ ಓದಿ
ವೃಕ್ಷವನ್ನು ಉಳಿಸಲು ಮುಂದಾದ ದರ್ಶನ್
ನಟ ದರ್ಶನ್ ಈ ಬಾರಿಯ ಪರಿಸರ ದಿನಾಚರಣೆಯ ಅಂಗವಾಗಿ ಅಭಿಮಾನಿಗಳು ಹಾಗೂ ನಾಡಿನ ಜನತೆಯಲ್ಲಿ ವಿಶೇಷ ಮನವಿ ಮಾಡಲಿದ್ದಾರೆ. ಸುತ್ತ-ಮುತ್ತಲಿನ ಪರಿಸರ ಹಾಗೂ ಮರಗಳನ್ನು ಉಳಿಸಿ ಎಂದು ಕರೆ ಕೊಡುತ್ತಿದ್ದಾರೆ.
ವಿಡಿಯೋ ಮೂಲಕ ಪ್ರಚಾರ
ಅರಣ್ಯ ಇಲಾಖೆಯಿಂದ ಈ ರೀತಿಯ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ಮರಗಳನ್ನು ಉಳಿಸಿ ಎನ್ನವ ಸಂದೇಶ ಇರುವ ವಿಡಿಯೋವನ್ನು ದರ್ಶನ್ ಅವರಿಂದ ಪಡೆಯಲಾಗಿದ್ಯಂತೆ. ಅದನ್ನು ಜೂನ್ 5 ರಂದು ಬಿಡುಗಡೆ ಮಾಡಲಿದ್ದಾರೆ.
ಅರಣ್ಯಗಳಲ್ಲಿ ಚಿತ್ರೀಕರಣ
ದರ್ಶನ್ ಹೇಳಿರುವ ಸಂದೇಶವನ್ನು ಒಳಗೊಂಡಿರುವ ವಿಡಿಯೋವನ್ನು ನಾಗರಹೊಳೆ, ಬಂಡಿಪುರ ಹಾಗೂ ಮಲೆಯಮಹದೇಶ್ವರ ಬೆಟ್ಟಗಳಲ್ಲಿ ಚಿತ್ರೀಕರಣ ಮಾಡಲಾಗಿದ್ಯಂತೆ.
ಪರಿಸರ ಕಾಳಜಿಯೇ ಗುರಿ
ಅರಣ್ಯ ಇಲಾಖೆಯಿಂದ ಪರಿಸರ ಕಾಳಜಿ ಇಂದಿನ ದಿನದಲ್ಲಿ ಎಷ್ಟು ಮುಖ್ಯ ಎನ್ನುವುದನ್ನು ಜನರಿಗೆ ತಲಿಪಿಸುವ ನಿಟ್ಟಿನಲ್ಲಿ ಚಾಲೆಂಜಿಂಗ್ ಸ್ಟಾರ್ ಅವರನ್ನ ತಮ್ಮ ಅಭಿಯಾನಕ್ಕೆ ಬರ ಮಾಡಿಕೊಂಡಿದ್ದಾರೆ.