twitter
    For Quick Alerts
    ALLOW NOTIFICATIONS  
    For Daily Alerts

    ಕಷ್ಟದಲ್ಲಿದ್ದ ಅಭಿಮಾನಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದ ದರ್ಶನ್

    |

    Recommended Video

    Robert Kannada Movie: ಕಷ್ಟದಲ್ಲಿದ್ದರನ್ನು ಕಂಡರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನ ಮಿಡಿಯುತ್ತೆ.

    ಕಷ್ಟದಲ್ಲಿದ್ದರನ್ನು ಕಂಡರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನ ಮಿಡಿಯುತ್ತೆ. ಕಷ್ಟ ಎಂದವರಿಗೆ ಸದ ಸಹಾಯ ಹಸ್ತ ಚಾಚುವ ಸರಳತೆಯ ಸಾಮ್ರಾಟ್ ಚಾಲೆಂಜಿಂಗ್ ಸ್ಟಾರ್ ದರ್ಶನ್, ಈಗ ಮತ್ತೊಮ್ಮೆ ಅಭಿಮಾನಿಯೊಬ್ಬರಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ದರ್ಶನ್ ತೆರೆಮೇಲೆ ಮಾತ್ರ ಹೀರೋ ಆಗಿ ಅಬ್ಬರಿಸದೆ, ನಿಜ ಜೀವನದಲ್ಲೂ ಹೀರೋನೆ ಎಂದು ಪದೇ ಪದೇ ಸಾಭೀತು ಪಡಿಸುತ್ತಲೆ ಇದ್ದಾರೆ. ಇತ್ತೀಚಿಗಷ್ಟೆ ಅಪಘಾತದಲ್ಲಿ ಗಾಯಗೊಂಡು ಸಂಕಷ್ಟದಲ್ಲಿದ್ದ ಅಭಿನಯೊಬ್ಬರಿಗೆ ಆರ್ಥಿಕ ನೆರವು ನೀಡಿ ಮತ್ತೊಮ್ಮೆ ಸಾಮಾಜಿಕ ಕಳಕಳಿ ತೋರಿದ್ದಾರೆ.

    'ರಾಬರ್ಟ್' ಥೀಮ್ ಪೋಸ್ಟರ್ನ ಅಸಲಿ ಸತ್ಯ ಬಿಚ್ಚಿಟ್ಟ ಈ ನಾಲ್ಕು ಅಂಶಗಳು 'ರಾಬರ್ಟ್' ಥೀಮ್ ಪೋಸ್ಟರ್ನ ಅಸಲಿ ಸತ್ಯ ಬಿಚ್ಚಿಟ್ಟ ಈ ನಾಲ್ಕು ಅಂಶಗಳು

    ಮಂಡ್ಯ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ನಾಮಪತ್ರ ಸಲ್ಲಿಸುವ ವೇಳೆ ಮೆರಮಣಿಗೆಯಲ್ಲಿ ಪಾಲ್ಗೊಂಡಿದ್ದ ಕಿರಣ್ ಎನ್ನುವರು, ಮನೆಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿ ತೀವ್ರವಾಗಿ ಗಾಯಗೊಂಡಿದ್ದರು.

    Challenging star darshan money helped to his Fan Kiran

    ಈ ವಿಚಾರ ತಿಳಿದ ದರ್ಶನ್ ಕಿರಣ್ ಕುಟುಂಬಕ್ಕೆ 1 ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ದರ್ಶನ್ ಅವರ ಆಪ್ತ ಸಚ್ಚಿದಾನಂದ ಎನ್ನುವರ ಬಳಿ ನೆರವು ನೀಡಿದ್ದಾರೆ. ಬೆರೆಯವರ ಕಷ್ಟಕ್ಕೆ ಬಹುಬೇಗ ಸ್ಪಂದಿಸುವ ಡಿ ಬಾಸ್ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ದಚ್ಚು ಅವರನ್ನು ಅಭಿಮಾನಿಗಳು ಆರಾಧ್ಯ ದೈವ ಎಂದು ಪೂಜಿಸುವುದು.

    English summary
    Challenging star darshan money helped to his Fan Kiran. Darshan fan Kiran met accident and he is trouble money for his treatment. Darshan gave 1 lakh to him.
    Tuesday, June 11, 2019, 12:01
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X