For Quick Alerts
For Daily Alerts
Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬರೀಶ್ ಧ್ಯಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್
News
oi-Rajendra
By Rajendra
|
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸದ್ಯಕ್ಕೆ 'ಬೃಂದಾವನ'ದಲ್ಲಿ ವಿಹರಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಐಸ್ ಲ್ಯಾಂಡ್ ಗೂ ಹೋಗಿ ಬಂದಿದ್ದಾರೆ. ಅಂದರೆ ಬೃಂದಾವನ ಚಿತ್ರೀಕರಣಕ್ಕಾಗಿ. ಈಗ ಅವರ ಧ್ಯಾನ 'ಅಂಬರೀಶ' ಮೇಲೆ ನೆಟ್ಟಿದೆ. ಆದರೆ ಪ್ರಮಾಣವಚನ ಸ್ವೀಕರಿಸಿ ಕ್ಯಾಬಿನೆಟ್ ದರ್ಜೆ ಸಚಿವರಾಗಿರು ರೆಬಲ್ ಸ್ಟಾರ್ ಅಂಬರೀಶ್ ಮೇಲಲ್ಲ.
ದರ್ಶನ್ ಮುಂದಿನ ಚಿತ್ರದ ಹೆಸರೇ 'ಅಂಬರೀಶ'. ದರ್ಶನ್ ಮುಂದಿನ ಚಿತ್ರ ಗ್ಯಾರಂಟಿಯಾಗಿದ್ದರೂ ಶೂಟಿಂಗ್ ಡೀಟೇಲ್ಸ್ ಮಾತ್ರ ಇನ್ನೂ ಅಂತಿಮವಾಗಿಲ್ಲ. ಅಂಬರೀಶನಿಗೆ ಆಕ್ಷನ್ ಕಟ್ ಹೇಳುತ್ತಿರುವವರು ಮಹೇಶ್ ಸುಖಧರೆ.
ಅಂಬರೀಶ ಚಿತ್ರದ ಪಾತ್ರವರ್ಗ, ತಾಂತ್ರಿಕ ಬಳಗದ ಆಯ್ಕೆ ನಡೆಯುತ್ತಿದೆ. ಇನ್ನು ಬೃಂದಾವನ ಚಿತ್ರದ ವಿಚಾರಕ್ಕೆ ಬರುವುದಾದರೆ ಈ ಚಿತ್ರದಲ್ಲಿ ದರ್ಶನ್ ಗೆ ಕಾರ್ತಿಕಾ ನಾಯರ್ ಜೋಡಿ. ಕೆ.ಮಾದೇಶ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರವನ್ನು ಸುರೇಶ್ ಗೌಡ ನಿರ್ಮಿಸಿದ್ದಾರೆ. ತೆಲುಗು ಹಿಟ್ ಚಿತ್ರ ಬೃಂದಾವನ ರೀಮೇಕ್ ಇದಾಗಿದೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Challenging Star Darshan's next project is confirmed and the film titled as Ambareesha. But the film is related to mythological Bhakta Ambareesha says director Mahesh Sukadhare.
Story first published: Saturday, May 18, 2013, 15:55 [IST]
Other articles published on May 18, 2013