For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಮುಂಡಿ ಬೆಟ್ಟದಲ್ಲಿ ದರ್ಶನ್ : ಅಭಿಮಾನಿಗಳಲ್ಲಿ ಸಂಚಲನ
News
oi-Balaraj
|
ನಾಡಿನ ಅಧಿದೇವತೆ ಮೈಸೂರು ಚಾಮುಂಡೇಶ್ವರಿ ತಾಯಿಯ ದರುಶನ ಪಡೆಯಲು ಚಾಲೆಂಜಿಂಗ್ ಸ್ಟಾರ್ ದರ್ಶನ್, ಆಷಾಡ ಶುಕ್ರವಾರ ಕಮ್ ಗುರುಪೂರ್ಣಿಮಾದ ದಿನದಂದು (ಜು 31) ಚಾಮುಂಡಿ ಬೆಟ್ಟಕ್ಕೆ ಬಂದಿದ್ದರು.
ಎಷ್ಟೇ ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದರೂ ಮೈಸೂರು ಮೂಲದವರೇ ಆದ ದರ್ಶನ್, ಆಷಾಡ ಶುಕ್ರವಾರದಂದು ತಾಯಿಯ ದರ್ಶನ ಪಡೆಯುವುದನ್ನು ತಪ್ಪಿಸುವುದಿಲ್ಲ.
ದರ್ಶನ್ ದೇವಾಲಯಕ್ಕೆ ಬಂದಿರುವ ವಿಚಾರವನ್ನು ಅರಿತ ಅಭಿಮಾನಿಗಳು ದೇವಸ್ಥಾನದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ತಾಯಿಯ ದರ್ಶನ ಪಡೆದು ದರ್ಶನ್ ಹೊರಬರುತ್ತಿದ್ದಂತೇ, ಅಭಿಮಾನಿಗಳು ಜಯಕಾರ, ಶಿಳ್ಳೆ ಮುಗಿಲು ಮುಟ್ಟಿತ್ತು. ದರ್ಶನ್ ಕೈಕುಲುಕುಲು ಅಭಿಮಾನಿಗಳು ಮುಗಿಬೀಳುತ್ತಿದ್ದಂತೇ, ಅಲ್ಲಿ ಸ್ವಲ್ಪ ಸಮಯ ಗೊಂದಲದ ಸನ್ನಿವೇಶ ಉಂಟಾಗಿತ್ತು.
ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಅಭಿಮಾನಿಗಳನ್ನು ಹರಸಾಹಸ ಪಟ್ಟು ನಿಯಂತ್ರಿಸಿದರು. ಅಭಿಮಾನಿಗಳಿಗೆಲ್ಲಾ ವಿಷ್ ಮಾಡಿ ಬಿಳಿ ಆಡಿ ಕಾರಿನಲ್ಲಿ ಬಂದಿದ್ದ ದರ್ಶನ್, ದೇವಸ್ಥಾನದಿಂದ ನಿರ್ಗಮಿಸಿದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Challenging Star Darshan visited Chamundeshwari Temple, Mysuru on auspicious day of Ashadha Shukravara (Jul 31). Fans are delighted.