Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೇತನ್ ನಿರ್ದೇಶನದಲ್ಲಿ 'ಟ್ರೆಂಡ್' ಬದಲಿಸಿದ ಶ್ರೀಮುರಳಿ
Recommended Video
ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸಿದ್ದ 'ಮಫ್ತಿ' ಸಿನಿಮಾ ಶತದಿನ ಆಚರಿಸಿಕೊಂಡಿದೆ. 'ಉಗ್ರಂ', 'ರಥಾವರ್', 'ಮಫ್ತಿ' ಅಂತಹ ಮಾಸ್ ಸಿನಿಮಾಗಳ ನಂತರ ಶ್ರೀಮುರಳಿ ಹೊಸ ರೀತಿಯ ಚಿತ್ರಕ್ಕೆ ಜೈ ಎಂದಿದ್ದಾರೆ.
ಹೌದು, ಶ್ರೀಮುರಳಿಯ ಮುಂದಿನ ಸಿನಿಮಾ ಪಕ್ಕಾ ಫ್ಯಾಮಲಿ ಎಂಟರ್ ಟೈನ್ ಮೆಂಟ್ ಆಗಿರಲಿದೆ. ಈ ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಲಿದ್ದಾರೆ.
ಈಗಾಗಲೇ ಕಥೆ ಸಿದ್ದವಾಗಿದ್ದು, ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸ ಆರಂಭವಾಗಿದೆ. ಚಿತ್ರದಲ್ಲಿ ಬಹುದೊಡ್ಡ ತಾರಬಳಗ ಇರಲಿದ್ದು, ಸ್ಟಾರ್ ನಟರನ್ನ ಚಿತ್ರಕ್ಕಾಗಿ ಕರೆತರುವ ಯೋಚನೆಯಲ್ಲಿದೆ ಚಿತ್ರತಂಡ. ಇನ್ನು ಶ್ರೀಮುರಳಿ ಜೊತೆ ನಾಯಕಿ ಯಾರಾಗಬಹುದು ಎಂಬ ಕುತೂಹಲ ಹುಟ್ಟಿಕೊಂಡಿದ್ದು, ಹುಡುಕಾಟದಲ್ಲಿದೆ ಚಿತ್ರತಂಡ.
ಈ ಚಿತ್ರವನ್ನ ಶ್ರೀಮುರಳಿ ಅವರ ಸ್ನೇಹಿತರೇ ಸೇರಿ ನಿರ್ಮಾಣ ಮಾಡುತ್ತಿದ್ದು, ಮೇ ತಿಂಗಳಲ್ಲಿ ಸಿನಿಮಾ ಆರಂಭಿಸುವ ಉದ್ದೇಶ ಹೊಂದಿದ್ದಾರೆ. ಅಂದ್ಹಾಗೆ, ಈ ಚಿತ್ರವನ್ನ ಅಧೀಕೃತವಾಗಿ ಯುಗಾದಿ ಹಬ್ಬದಂದು ಘೋಷಿಸುವ ಪ್ಲಾನ್ ಮಾಡಲಾಗಿದೆ.