Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಜಾರ್' ಹುಡುಗನ 2ನೇ ಚಿತ್ರಕ್ಕೆ ಜೊತೆಯಾದ 'ಬಹದ್ದೂರ್' ಡೈರೆಕ್ಟರ್
'ಬಜಾರ್' ಸಿನಿಮಾದ ಮೂಲಕ ನಟ ಧನ್ವೀರ್ ಗೌಡ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಸಿಂಪಲ್ ಸುನಿ ಈ ಸಿನಿಮಾದ ನಿರ್ದೇಶನ ಮಾಡಿದ್ದು, ಅದಿತಿ ಪ್ರಭುದೇವ ನಾಯಕಿಯಾಗಿದ್ದರು.
ಈ ಸಿನಿಮಾದ ನಂತರ ಈಗ ಧನ್ವೀರ್ ತಮ್ಮ ಎರಡನೇ ಸಿನಿಮಾದ ತಯಾರಿಯಲ್ಲಿ ಇದ್ದಾರೆ. ವಿಶೇಷ ಅಂದರೆ, ಈ ಸಿನಿಮಾದ ಕಥೆ, ಚಿತ್ರಕಥೆ, ಸಾಹಿತ್ಯವನ್ನು 'ಬಹದ್ದೂರ್' ಚೇತನ್ ಕುಮಾರ್ ಬರೆಯುತ್ತಿದ್ದಾರೆ.
ಸುನಿ ತೋರಿಸಿದ 'ಬಜಾರ್' ವಿಮರ್ಶಕರಿಗೆ ಇಷ್ಟ ಆಯ್ತಾ.?
ಧನ್ವೀರ್ ಮುಂದಿನ ಸಿನಿಮಾವನ್ನು 'ಭರಾಟೆ' ನಿರ್ಮಾಪಕ ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾಗೆ ಚೇತನ್ ತಮ್ಮ ಬರವಣಿಗೆಯ ಮೂಲಕ ಸಾಥ್ ನೀಡುತ್ತಿದ್ದಾರೆ.
ಚೇತನ್ ಕಥೆ ಮತ್ತು ಚಿತ್ರಕತೆ ಸಿದ್ಧವಾಗಿದ್ದು, ಬೇರೆ ನಿರ್ದೇಶಕರ ಕೈನಲ್ಲಿ ಸಿನಿಮಾ ಮಾಡಿಸುವ ಪ್ಲಾನ್ ಇದೆ. ಈಗಾಗಲೇ, ಒಂದರೆಡು ಸಿನಿಮಾ ಮಾಡಿರುವ ಕನ್ನಡದ ಪ್ರತಿಭಾವಂತ ನಿರ್ದೇಶಕರು ಈ ಸಿನಿಮಾವನ್ನು ಡೈರೆಕ್ಟ್ ಮಾಡಲಿದ್ದಾರೆ.
ಅಂದಹಾಗೆ, ಈ ಸಿನಿಮಾದ ತಂತ್ರಜ್ಞರು ಮತ್ತು ಕಲಾವಿದರನ್ನು ಮಾಹಿತಿಯನ್ನು ಸದ್ಯದಲ್ಲೇ ತಿಳಿಸಲಾಗುವುದಂತೆ. ಮೊದಲ ಬಾರಿಗೆ ಚೇತನ್ ಕುಮಾರ್ ಕಥೆಗೆ ಬೇರೊಬ್ಬರು ನಿರ್ದೇಶನ ಮಾಡುತ್ತಿದ್ದಾರೆ.