twitter
    For Quick Alerts
    ALLOW NOTIFICATIONS  
    For Daily Alerts

    ಅಂಕಲ್ ಗಾಗಿ ಹೊಸ ಅಭಿಯಾನ ಶುರು ಮಾಡಿದ ಚಿರು

    |

    Recommended Video

    ಮಾವ ಅರ್ಜುನ್ ಸರ್ಜಾಗಾಗಿ ಹೊಸ ಅಭಿಯಾನ ಶುರು ಮಾಡಿದ ಅಳಿಯ ಚಿರು ಸರ್ಜಾ | FILMIBEAT KANNADA

    ನಟ ಅರ್ಜುನ್ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪ ಅಲ್ಲೋಲ ಕಲ್ಲೋಲವನ್ನು ಸೃಷ್ಟಿ ಮಾಡಿದೆ. ಈ ವಿವಾದದಲ್ಲಿ ಕೆಲವರು ಅರ್ಜುನ್ ಸರ್ಜಾ ಪರ ನಿಂತರೇ, ಇನ್ನು ಕೆಲವರು ಶ್ರುತಿಗೆ ಸಪೋರ್ಟ್ ಮಾಡಿದ್ದಾರೆ.

    ಈ ವಿವಾದದಲ್ಲಿ ಅರ್ಜುನ್ ಸರ್ಜಾ ಅವರ ಇಡೀ ಕುಟುಂಬ ಅವರ ಜೊತೆಗೆ ನಿಂತಿದೆ, ಧೈರ್ಯ ನೀಡಿದೆ. ಇದೀಗ ಅವರ ಅಳಿಯ ಚಿರಂಜೀವಿ ಸರ್ಜಾ ತಮ್ಮ ಮಾವನಿಗಾಗಿ ಹೊಸ ಅಭಿಯಾನ ಶುರು ಮಾಡಿದ್ದಾರೆ.

    chiranjeevi sarja stared istandwithgentlemen twitter hashtag campaign

    ಸರ್ಜಾ ಆಪ್ತನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಶ್ರುತಿ ಸರ್ಜಾ ಆಪ್ತನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಶ್ರುತಿ

    #istandwithgentlemen (ಐ ಸ್ಡ್ಯಾಂಡ್ ವಿತ್ ಜಂಟಲ್ ಮ್ಯಾನ್) ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಚಿರಂಜೀವಿ ಹೊಸ ಅಭಿಯಾನ ಶುರು ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಸರ್ಜಾ ಅವರ ಹ್ಯಾಶ್ ಟ್ಯಾಗ್ ಬಳಸಿ ಎಲ್ಲರೂ ಟ್ವೀಟ್ ಮಾಡುತ್ತಿದ್ದಾರೆ.

    ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ.. ವೇಸ್ಟ್ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದ ಶ್ರುತಿ ಹರಿಹರನ್.! ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ.. ವೇಸ್ಟ್ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದ ಶ್ರುತಿ ಹರಿಹರನ್.!

    ಅಂದಹಾಗೆ, ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರನ್ನು ಕರೆಸಿ ಮಾತುಕತೆ ಮಾಡಲಾಯಿತು. ನಟ ಅಂಬರೀಶ್ ಅವರ ನೇತೃತ್ವದಲ್ಲಿ ನಡೆದ ಈ ಸಭೆ ವಿಫಲವಾಗಿತ್ತು. ಇಬ್ಬರೂ ಸಂಧಾನಕ್ಕೆ ಒಪ್ಪದ ಕಾರಣ ನಿನ್ನೆ ಸಭೆಯಲ್ಲಿ ಯಾವುದೇ ನಿರ್ಧಾರವನ್ನು ಕೈಗೊಂಡಿರಲಿಲ್ಲ.

    English summary
    Kannada actor chiranjeevi sarja stared istandwithgentlemen twitter hashtag campaign against arjun sarja allegation.
    Friday, October 26, 2018, 13:38
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X