For Quick Alerts
For Daily Alerts
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಡ್ನಿ ವೈಫಲ್ಯದಿಂದ ಬಳುತ್ತಿದ್ದ ನಿರ್ದೇಶಕ ಎ.ಟಿ ರಘುಗೆ ಸಿಎಂ ನೆರವು
News
oi-Bharathkumar
By Bharath Kumar
|
ಖ್ಯಾತ ನಿರ್ದೇಶಕ ಎ.ಟಿ.ರಘು ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರ ಎರಡೂ ಕಿಡ್ನಿಗಳು ವಿಫಲವಾಗಿದ್ದವು. ಈ ಸುದ್ದಿಯನ್ನು ತಿಳಿದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ರಘು ಅವರಿಗೆ 5 ಲಕ್ಷದ ಹಣವನ್ನ ನೀಡುವುದರ ಮೂಲಕ ನೆರವಾಗಿದ್ದಾರೆ.[ಹಿರಿಯ ನಿರ್ದೇಶಕ ಎ.ಟಿ.ರಘು ಅಸ್ವಸ್ಥ!]
ಈಗಾಗಲೇ ಚೆಕ್ ಸಿದ್ದವಾಗಿದೆ, ಅದನ್ನ ಅವರ ಕುಟುಂಬಕ್ಕೆ ನೀಡಬೇಕಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ ಗೋವಿಂದು ಅವರು ಸ್ವಷ್ಟಪಡಿಸಿದ್ದಾರೆ.
ಕನ್ನಡ, ಹಿಂದಿ, ಮಲಯಾಳಂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಎ.ಟಿ.ರಘು 1990ರಲ್ಲಿ 'ಅಜಯ್-ವಿಜಯ್' ಚಿತ್ರದ ಮೂಲಕ ಕನ್ನಡ ಇಂಡಸ್ಟ್ರಿ ಪ್ರವೇಶ ಮಾಡಿದ್ದರು. 'ಇನ್ಸ್ ಪೆಕ್ಟರ್ ಕ್ರಾಂತಿ ಕುಮಾರ್', 'ಪುಟ್ಟ ಹೆಂಡ್ತಿ', 'ಮೈಸೂರು ಜಾಣ', 'ಮಂಡ್ಯದ ಗಂಡು', ಮಿಡಿದ ಹೃದಯಗಳು', 'ಅಂತಿಮ ತೀರ್ಪು', 'ನ್ಯಾಯಕ್ಕಾಗಿ ನಾನು', 'ಪದ್ಮವ್ಯೂಹ', 'ಸೂರ್ಯೋದಯ' ಸೇರಿದಂತೆ ಹಲವು ಚಿತ್ರಗಳನ್ನ ನಿರ್ದೇಶನ ಮಾಡಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: siddaramaiah hospital director sandalwood ಸಿದ್ದರಾಮಯ್ಯ ಆಸ್ಪತ್ರೆ ನಿರ್ದೇಶಕ ಸ್ಯಾಂಡಲ್ ವುಡ್
English summary
Chief Minister Siddaramaiah has granted a five lakh financial aid for well known director turned actor A T Raghu who is suffering from Kidney failure.