For Quick Alerts
For Daily Alerts
Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Priyanka Gandhi: ಚುನಾವಣೆಯಲ್ಲಿ ಸದ್ದು ಮಾಡುತ್ತಿದೆ ಮಂಗಳಸೂತ್ರ: ಮೋದಿಗೆ ಪ್ರಿಯಾಂಕಾ ತಿರುಗೇಟು
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನತಾದಳ ಅಭ್ಯರ್ಥಿಯಾಗಿ ಬುಲೆಟ್ ಪ್ರಕಾಶ್ ಸಾಧ್ಯತೆ
News
oi-Balaraj
|
ಬಿಬಿಎಂಪಿ ಗಾಂಧಿನಗರದ ಕಾರ್ಪೊರೇಟರ್ ನಟರಾಜ್ ಭರ್ಭರ ಹತ್ಯೆಯಾದ ನಂತರ ಖಾಲಿಯಾಗಿರುವ ಈ ಕ್ಷೇತ್ರದಲ್ಲಿ ಬುಲೆಟ್ ಪ್ರಕಾಶ್ ಜಾತ್ಯಾತೀತ ಜನತಾದಳ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು ಸದ್ಯದಲ್ಲೇ ಕುಮಾರಸ್ವಾಮಿ ಅಧಿಕೃತ ಹೇಳಿಕೆ ನೀಡಲಿದ್ದಾರೆಂದು ವರದಿಯಾಗಿದೆ.
ಗಾಂಧಿ ಜಯಂತಿ (ಅಕ್ಟೋಬರ್ 1) ಹಿಂದಿನ ದಿನ ಗಾಂಧಿನಗರ ವಾರ್ಡ್ ನಂಬರ್ 94 ಕಾರ್ಪೊರೇಟರ್ ನಟರಾಜ್ ಅವರನ್ನು ದುಷ್ಕರ್ಮಿಗಳು ಹಾಡುಹಗಲೇ ಮಲ್ಲೇಶ್ವರಂ ವೃತ್ತದಲ್ಲಿ ಲಾಂಗ್ ಮತ್ತು ಮಚ್ಚುಗಳಿಂದ ಹತ್ಯೆ ಮಾಡಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಬುಲೆಟ್ ಪ್ರಕಾಶ್ ಹತ್ಯೆ ಬೆಂಗಳೂರು ಸಾವು ಗಾಂಧಿನಗರ ಕ್ರೈಂ bullet prakash murder bangalore gandhinagar crime hd kumaraswamy
English summary
Kannada Comedy Actor Bullet Prakash may contest from BBMP Gandhinagara ward. This seat is vacant after corporater Nataraj's murder.
Story first published: Thursday, October 27, 2011, 10:47 [IST]
Other articles published on Oct 27, 2011