Don't Miss!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಮಿಡಿ ಕಿಲಾಡಿ ನಟ ಗೋವಿಂದೇಗೌಡಗೆ ಅಪಘಾತ
ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಖ್ಯಾತವಾಗಿದ್ದ ನಟ ಗೋವಿಂದೇಗೌಡಗೆ ಅಪಘಾತವಾಗಿದ್ದು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಾಮಿಡಿ ಕಿಲಾಡಿಗಳಲ್ಲಿ ಜಿಜಿ ಎಂದೇ ಖ್ಯಾತವಾಗಿದ್ದ ಗೋವಿಂದೇಗೌಡ ಆ ನಂತರ ಹಲವು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅವರಿಗೆ ಇಂದು ಸಂಜೆ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಜಗ್ಗೇಶ್, ''ಕಾಮಿಡಿಕಿಲಾಡಿ ನಟ GG ಗೋವಿಂದೆಗೌಡನಿಗೆ ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ BGS ಆಸ್ಪತ್ರೆಯಲ್ಲಿ ದಾಖಲಾಗಿರುವ ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ..ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ'' ಎಂದು ಹೇಳಿದ್ದಾರೆ.
ಕಾಮಿಡಿ ಕಿಲಾಡಿಗಳು ಮೂಲಕ ಬೆಳಕಿಗೆ ಬಂದ ಪ್ರತಿಭೆ ಗೋವಿಂದೇಗೌಡ ಕೆಜಿಎಫ್ ಸೇರಿದಂತೆ ಕೆಲವಾರು ಸಿನಿಮಾಗಳಲ್ಲಿ ಸಹ ನಟಿಸಿದ್ದರು. ಇತ್ತೀಚೆಗೆ ರಾಷ್ಟ್ರಪ್ರಶಸ್ತಿಗೆ ಭಾಜವಾದ ಸಿನಿಮಾ 'ಅಕ್ಷಿ'ಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಜೊತೆಗೆ ಕನ್ನಡದ ಐದು ಪ್ರಮುಖ ನಿರ್ದೇಶಕರು ಸೇರಿ ಮಾಡುತ್ತಿರುವ 'ಆದ್ದರಿಂದ' ಎಂಬ ಅಂಥಾಲಜಿ ಸಿನಿಮಾದಲ್ಲಿ ಯೋಗರಾಜ್ ಭಟ್ರ ಸಿನಿಮಾ ಭಾಗದಲ್ಲಿ ಗೋವಿಂದೇಗೌಡ ನಾಯಕರಾಗಿದ್ದರು.