Don't Miss!
- News ನೇಹಾ ಕೊಲೆ: ಫಯಾಜ್ ಜೈಲಲ್ಲಿದ್ದರೂ ಆತನ ಮೊಬೈಲ್ನಲ್ಲಿದ್ದ ಫೋಟೋ ಲೀಕ್ ಆಗಿದ್ದೇಗೆ?: ಪ್ರಹ್ಲಾದ್ ಜೋಶಿ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರದಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಮಿತ್ರ ವಿನೋದ್ ಕಾಂಬ್ಳಿ ಕನ್ನಡ ಚಿತ್ರರಂದಲ್ಲಿ ಅಭಿನಯಿಸಲಿದ್ದಾರೆ. ಈಗವರು ಕ್ರಿಕೆಟ್ ಆಡದೇ ಇದ್ದರೂ ಕಿರುತೆರೆಯ ರಿಯಾಲಿಟಿ ಶೋಗಳಲ್ಲಿ, ಕ್ರಿಕೆಟ್ ಕಾಮೆಂಟ್ರಿಯಲ್ಲಿ ಬಿಜಿಯಾಗಿದ್ದಾರೆ.
ಈಗವರು ಕನ್ನಡಕ್ಕೆ ಅಡಿಯಿಡುತ್ತಿರುವುದು 'ಸಿಲ್ಕ್' ಖ್ಯಾತಿಯ ಅಕ್ಷಯ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಬೆತ್ತನಗೆರೆ ಚಿತ್ರದಲ್ಲಿ. ಈ ಬಗ್ಗೆ ಚಿತ್ರತಂಡ ಜಾಹೀರಾತನ್ನೂ ಕೊಟ್ಟಿದೆ.
ಈ ಚಿತ್ರದಲ್ಲಿ ವಿನೋದ್ ಕಾಂಬ್ಳಿ ಅವರದು ಅತಿಥಿ ಪಾತ್ರವೋ ಅಥವಾ ವಿಶೇಷ ಪಾತ್ರವೋ ಗೊತ್ತಿಲ್ಲ. ಈ ಬಗ್ಗೆ ಚಿತ್ರದ ನಿರ್ದೇಶಕ ಮೋಹನ್ ಗೌಡ ಹೇಳುವುದೇನೆಂದರೆ, "ಅವರದು ವಿಭಿನ್ನ ಪಾತ್ರ. ಇದಕ್ಕೆ ಅವರೇ ಸೂಕ್ತ ಎನ್ನಿಸಿ ಸಂಪರ್ಕಿಸಿದೆವು. ಇಂಪ್ರೆಸ್ ಆದ ಅವರು ಒಪ್ಪಿಕೊಂಡಿದ್ದಾರೆ" ಎಂದಿದ್ದಾರೆ.
ಬೆತ್ತನಗೆರೆ ಚಿತ್ರದ ಮತ್ತೊಬ್ಬ ನಾಯಕ ನಟ ಸುಮಂತ್. ದೆಹಲಿ ಮೂಲಕ ನಯನಾ ಚಿತ್ರದ ನಾಯಕಿ. ಇದು ನೈಜ ಘಟನೆ ಆಧಾರಿತ ಚಿತ್ರ. ಇದೇ ಅ.31ರಂದು ಚಿತ್ರ ಸೆಟ್ಟೇರುತ್ತಿದೆ.
ಬೆತ್ತನಗೆರೆಯ ಸೀನನ ಎನ್ ಕೌಂಟರ್ ಆದದ್ದೇ ತಡ ಸ್ಯಾಂಡಲ್ ವುಡ್ ನಲ್ಲಿ ಬೆತ್ತನಗೆರೆ ಅನ್ನೋ ಟೈಟಲ್ ಗಾಗಿ ಕಿತ್ತಾಟಗಳೇ ಶುರುವಾಗಿದ್ವು. ಅಶ್ವಿನಿ ಆಡಿಯೋದ ಅಶ್ವಿನಿ ರಾಮ್ ಪ್ರಸಾದ್ ಸೇರಿದಂತೆ ಆರೇಳು ನಿರ್ಮಾಪಕರು ಈ ಒಂದೇ ಟೈಟಲ್ ಗೆ ಮುಗಿಬಿದ್ದಿದ್ರು ಮುಂದೆ ಓದಿ...(ಏಜೆನ್ಸೀಸ್)