Don't Miss!
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗ್ರೀನ್ ಇಂಡಿಯಾ ಚಾಲೆಂಜ್' ಪೂರ್ಣಗೊಳಿಸಿದ ನಟ ದರ್ಶನ್
ಶೂಟಿಂಗ್ ಇಲ್ಲದ ಸಮಯದಲ್ಲಿ ನಟ ದರ್ಶನ್ ಗೆಳೆಯರ ಜೊತೆ ಜಾಲಿ ಟ್ರಿಪ್ ಹೋಗುವುದು ಸಾಮಾನ್ಯವಾಗಿದೆ. ಕಳೆದ ಸಲ ಮಡಿಕೇರಿಗೆ ಬೈಕ್ ರೈಡ್ ಹೋಗಿದ್ದ ಡಿ ಬಾಸ್ ಮತ್ತು ಗ್ಯಾಂಗ್ ಈ ಸಲ ಕೇರಳ ಕಡೆ ಪ್ರಯಾಣ ಮಾಡಿದ್ದಾರೆ.
ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ಹಾಸ್ಯ ನಟ ಚಿಕ್ಕಣ್ಣ, ಯಶಸ್ ಸೂರ್ಯ, ಪ್ರಜ್ವಲ್ ದೇವರಾಜ್, ಪನ್ನಗಾಭರಣ ಸೇರಿದಂತೆ ಹತ್ತಕ್ಕೂ ಹೆಚ್ಚು ಸ್ನೇಹಿತರ ಜೊತೆ ಬೈಕ್ ರೈಡ್ ಹೋಗಿರುವ ದರ್ಶನ್ ವೀಕೆಂಡ್ ಎಂಜಾಯ್ ಮಾಡ್ತಿದ್ದಾರೆ.
ಮತ್ತೊಂದು ಜಾಲಿ ರೈಡ್ ಹೊರಟ ದರ್ಶನ್ ಅಂಡ್ ಟೀಂ; 'ಸಾರಥಿ' ಪಯಣ ಯಾವ ಕಡೆಗೆ?
ಈ ಮಧ್ಯೆ ಗಿಡಗಳನ್ನು ನೆಡುವ ಮೂಲಕ ಗ್ರೀನ್ ಇಂಡಿಯಾ ಚಾಲೆಂಜ್ನಲ್ಲಿ ಪಾಲ್ಗೊಂಡಿದ್ದಾರೆ. ದರ್ಶನ್ ಅವರು ಗ್ರೀನ್ ಇಂಡಿಯಾ ಚಾಲೆಂಜ್ ಪೂರ್ಣಗೊಳಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಡಿ ಭಕ್ತರು ಖುಷಿಯಾಗಿದ್ದಾರೆ.
'ರಾಬರ್ಟ್' ಸಿನಿಮಾವನ್ನು ಸಂಪೂರ್ಣವಾಗಿ ಮುಗಿಸಿರುವ ದರ್ಶನ್ 'ರಾಜವೀರ ಮದಕರಿ ನಾಯಕ' ಚಿತ್ರದಲ್ಲಿ ಬ್ಯುಸಿಯಿದ್ದಾರೆ. ಮೊದಲ ಹಂತದ ಶೂಟಿಂಗ್ ಮುಗಿಸಿ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ನಿರ್ದೇಶಕ ಎಸ್ವಿ ರಾಜೇಂದ್ರ ಸಿಂಗ್ ಬಾಬು ಮತ್ತು ತಂಡ ಲೋಕೇಶನ್ ನೋಡ್ಕೊಂಡು ಬಂದಿದೆ.
ದರ್ಶನ್ ಅನುಭವಿಸಿದ ಕಷ್ಟಗಳ ಬಗ್ಗೆ ದರ್ಶನ್ ಗುರುಗಳ ಮಾತು
Recommended Video
ರಾಕ್ಲೈನ್ ವೆಂಕಟೇಶ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಸುಮಲತಾ ಅಂಬರೀಶ್ ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಜನವರಿಯಿಂದ ದರ್ಶನ್ ವೀರ ಮದಕರಿನಾಯಕ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.