For Quick Alerts
For Daily Alerts
Don't Miss!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳ ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಂಡಿ ಮಹಾ ಕಾಳಿಯಮ್ಮ ದೇವಾಲಯಕ್ಕೆ ದರ್ಶನ್ ಕೊಟ್ಟ ಕಾಣಿಕೆ
News
oi-Naveen
By Naveen
|
Recommended Video
ದರ್ಶನ್
ಮಾಡಿದ್ರು
ಮತ್ತೊಂದು
ಹೊಸ
ಕೆಲಸ..!!
|
Filmibeat
Kannada
ಇತ್ತೀಚಿಗಷ್ಟೆ ನಟ ದರ್ಶನ್ ಹೋಟೆಲ್ ಸೆಕ್ಯೂರಿಟಿಗೆ ಗೆ ಸೆಲ್ಯೂಟ್ ಮಾಡಿ ತಮ್ಮ ಸರಳತೆ ಮೆರೆದಿದ್ದರು. ಆದರೆ ಈಗ ಮತ್ತೆ ದರ್ಶನ್ ತಮ್ಮ ಒಳ್ಳೆಯ ಕೆಲಸದ ಮೂಲಕ ಅಭಿಮಾನಿಗಳ ಮೆಚ್ಚುಗೆ ಗಳಸಿದ್ದಾರೆ. ಬಂಡಿ ಮಹಾ ಕಾಳಿಯಮ್ಮ ದೇವಲಯಕ್ಕೆ ದರ್ಶನ್ ಒಂದು ವಿಶೇಷ ಕಾಣಿಕೆ ನೀಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಬಂಡಿ ಮಹಾ ಕಾಳಿಯಮ್ಮ ದೇವಲಯಕ್ಕೆ ದರ್ಶನ್ ಸೇರಿದಂತೆ ಅನೇಕ ಸಿನಿಮಾ ನಟರು ಆಗಾಗ ಹೋಗುತ್ತಿರುತ್ತಾರೆ. ಈ ಪವಿತ್ರ ದೇವಸ್ಥಾನಕ್ಕೆ ಇತ್ತೀಚಿಗಷ್ಟೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಇದೇ ವೇಳೆ ದಾಸ ಎರಡು ನಾಯಿ ಮರಿಗಳನ್ನು ದೇವಲಯಕ್ಕೆ ನೀಡಿದ್ದಾರೆ. ಎರಡು ಚೀನಿ ಜಾತಿಯ ಶಿಚು ತಳಿಯ ನಾಯಿ ಮರಿಗಳನ್ನು ದರ್ಶನ್ ದೇಗುಲದ ಅರ್ಚಕರಿಗೆ ನೀಡಿದ್ದಾರೆ.
ಅಂದಹಾಗೆ, ದರ್ಶನ್ ಒಬ್ಬ ಪ್ರಾಣಿ ಪ್ರಿಯ. ಮೈಸೂರಿನ ತಮ್ಮ ಫಾರ್ಮ್ ಹೌಸ್ ನಲ್ಲಿ ಅದೆಷ್ಟೋ ಪ್ರಾಣಿಗಳನ್ನು ಅವರು ಸಾಕಿದ್ದಾರೆ. ಅಲ್ಲದೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ರಾಯಭಾರಿ ಸಹ ಆಗಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor Darshan donates two pets to Bandi Mahakalamma temple Chamrajpete, Bengaluru.