Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿ ಬಾಸ್ ಬಳಿ ಇರುವ ಬಿರುದುಗಳು ಇವು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಕರ್ನಾಟಕದಾದ್ಯಂತ ಅಭಿಮಾನಿಗಳು ಸಾಕಷ್ಟು ಹೆಸರುಗಳಿಂದ ಕರೆಯುತ್ತಾರೆ. ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಅಂತ ಕರೆಸಿಕೊಳ್ಳುವ ದರ್ಶನ್ ಅವರನ್ನ ಅಭಿಮಾನಿಗಳು ಮತ್ತೊಂದು ಬಿರುದಿನಿಂದ ಕರೆಯುತ್ತಾರೆ. ಅದೇ ಕರುನಾಡಿನ ಕರ್ಣ
'ಕರುನಾಡ ಕರ್ಣ' ಎಂದು ಅಭಿಮಾನಿಗಳು ಬಿರುದು ಕೊಟ್ಟು ದರ್ಶನ್ ಅವರನ್ನ ಸನ್ಮಾನಿಸಿದ್ದಾರೆ. ಸಾಮಾನ್ಯವಾಗಿ ಡಿ ಬಾಸ್ ಹಾಗೂ ಚಾಲೆಂಜಿಂಗ್ ಸ್ಟಾರ್ ಎನ್ನುವ ಹೆಸರುಗಳ ಮಧ್ಯೆ ಈ ಬಿರುದು ಮರೆತು ಹೋಗಿತ್ತು.
ಆದರೆ ಅಭಿಮಾನಿಗಳು ಇತ್ತೀಚಿಗೆ ದರ್ಶನ್ ಅವರನ್ನ ಕರುನಾಡಿನ ಕರ್ಣ ಎಂದೇ ಸಂಬೋಧಿಸುತ್ತಿದ್ದಾರೆ. ದರ್ಶನ್ ಅಭಿಮಾನಿಗಳೆಲ್ಲರು ಸೇರಿ ಮಾಡಿಕೊಂಡಿರುವ ಡಿ ಕಂಪನಿ ಅಭಿಮಾನಿ ಬಳಗದಿಂದ ಈ ಬಿರುದನ್ನ ನೀಡಲಾಗಿತ್ತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಷ್ಟದಲ್ಲಿರುವ ಅನೇಕರಿಗೆ ಸಹಾಯ ಮಾಡಿದ್ದಾರೆ. ಸಹಾಯ ಮಾಡುವ ಗುಣ ಹಿಂದಿನಿಂದಲು ದರ್ಶನ್ ಅವರಿಗೆ ಇದೆ.
ಚಾಲೆಂಜಿಂಗ್ ಸ್ಟಾರ್, ಸ್ಯಾಂಡಲ್ ವುಡ್ ಕರಿಯಾ, ದಾಸ, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್, ಇವೆಲ್ಲಾ ಹೆಸರುಗಳ ಜೊತೆ ಇನ್ನು ಮುಂದೆ ಅಭಿಮಾನಿಗಳು ಕರುನಾಡಿನ ಕರ್ಣ ಎಂದು ಕರೆಯಲು ಶುರು ಮಾಡಲಿದ್ದಾರೆ.