Don't Miss!
- News Dr.Rajkumar: ಹುಟ್ಟೂರಲ್ಲಿ ಮುತ್ತುರಾಜಣ್ಣನ ನೆನಪುಗಳು ನೂರಾರು.. ನಿಮಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳು ಇಲ್ಲಿವೆ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Automobiles ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಅಪಘಾತದಿಂದ ನಿರಾಸೆಯಾಗಿದ್ದ ಫ್ಯಾನ್ಸ್ ಗೆ ಇಲ್ಲೊಂದು ಸಿಹಿ ಸುದ್ದಿ.!
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಲಿಸುತ್ತಿದ್ದ ಆಡಿ ಕಾರು ಮೈಸೂರಿನ ಹಿನಕಲ್ ಬಳಿ ಅಪಘಾತವಾಗಿತ್ತು. ಈ ಆಕ್ಸಿಡೆಂಟ್ ನಲ್ಲಿ ದರ್ಶನ್ ಅವರ ಬಲಗೈಗೆ ಪೆಟ್ಟಾಗಿ, ಶಸ್ತ್ರ ಚಿಕಿತ್ಸೆ ಕೂಡ ಮಾಡಲಾಗಿತ್ತು.
ಶಸ್ತ್ರ ಚಿಕಿತ್ಸೆ ವೇಳೆ ಬಲಗೈಗೆ ಪ್ಲೇಟ್ ಹಾಕಲಾಗಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ. ಈ ಮಧ್ಯೆ ಗ್ರಾವೆಲ್ ಫೆಸ್ಟ್ 2018 ಕಾರ್ ರೇಸ್ ನಲ್ಲಿ ಭಾಗವಹಿಸಲು ದರ್ಶನ್ ಲೈಸನ್ಸ್ ಪಡೆದುಕೊಂಡಿರುವುದು ಕುತೂಹಲ ಮೂಡಿಸಿದೆ.
ದರ್ಶನ್ ಬಹುದಿನದ ಆಸೆಯನ್ನ ನುಚ್ಚುನೂರು ಮಾಡಿತು ಈ ಅಪಘಾತ
ದಸರಾ ಮಹೋತ್ಸವ ಅಂಗವಾಗಿ ಲಲಿತ್ ಮಹಲ್ ನ ಹೆಲಿಪ್ಯಾಡ್ ಮೈದಾನದಲ್ಲಿ ಅಕ್ಟೋಬರ್ 6 ಮತ್ತು 7ರಂದು ಕಾರ್ ರೇಸ್ ನಡೆಯಲಿದೆ. ಈ ರೇಸ್ ನಲ್ಲಿ ದರ್ಶನ್ ಭಾಗಿಯಾಗುವುದಕ್ಕಾಗಿ ತಯಾರಿ ಮಾಡಿಕೊಂಡಿದ್ದರು. ಈ ಮಧ್ಯೆ ಅಪಘಾತವಾಗಿತ್ತು.
ಅಪಘಾತದ ಗೊಂದಲಗಳಿಗೆ ತೆರೆ ಎಳೆದ 'ಡಿ ಬಾಸ್': ಅಂದು ರಾತ್ರಿ ನಿಜಕ್ಕೂ ಆಗಿದ್ದೇನು.?
ದರ್ಶನ್ ಅವರ ಕಾರ್ ರೇಸ್ ಲೈಸನ್ಸ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರು ಅಪಘಾತದ ನಂತರ ದರ್ಶನ್ ಚಿಕಿತ್ಸೆ ನೀಡಿದ್ದ ವೈದ್ಯರು ಒಂದು ತಿಂಗಳು ವಿಶ್ರಾಂತಿಗೆ ಹೇಳಿದ್ದಾರೆ. ಈ ನಡುವೆ ಲೈಸನ್ಸ್ ಪಡೆದಿರುವುದು ಅಭಿಮಾನಿಗಳ ಥ್ರಿಲ್ ಹೆಚ್ಚಿಸಿದೆ.
ಸ್ಪೋರ್ಟ್ಸ್ ಕಾರ್ ರೇಸರ್ ಆದ ದರ್ಶನ್: ಸಿನಿಮಾನಾ ಅಥವಾ ಕಾಂಪಿಟೇಶನ್.?
ಬಲಗೈಗೆ ಪೆಟ್ಟಾಗಿರಯವ ದರ್ಶನ್ ಈ ಕಾರ್ ರೇಸ್ ನಲ್ಲಿ ಭಾಗವಹಿಸ್ತಾರಾ ಸದ್ಯಕ್ಕೆ ಗೊತ್ತಿಲ್ಲ. ಭಾಗಿಯಾದ್ರೆ ಡಿ ಬಾಸ್ ಅಭಿಮಾನಿಗಳಿಗೆ ದಸರಾ ಕಳೆ ಹೆಚ್ಚಾಗುತ್ತೆ. ಬರಿ ಡಿಎಲ್ ಪಡೆದು ಸುಮ್ಮನಾದರೇ ಸ್ವಲ್ಪ ನಿರಾಸೆಯಾಗುತ್ತೆ. ಏನಕ್ಕೂ ಕಾದುನೋಡೋಣ.