Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧನಂಜಯ್ ಉಗ್ರ ರೂಪಕ್ಕೆ ಬೇಷ್ ಎಂದ ದರ್ಶನ್
ನಟ ಧನಂಜಯ್ ಡಾಲಿ ಅವತಾರ ಕಳಚಿ ಈಗ ಭೈರವನಾಗಿದ್ದಾರೆ. ರಾಮ್ ಗೋಪಾಲ್ ವರ್ಮ ನಿರ್ದೇಶನದ 'ಭೈರತ ಗೀತಾ' ಸಿನಿಮಾದಲ್ಲಿ ಧನಂಜಯ್ ನಟಿಸಿದ್ದ ಆ ಸಿನಿಮಾದ ಮೊದಲ ಟ್ರೇಲರ್ ಇದೀಗ ಬಿಡುಗಡೆಯಾಗಿದೆ.
ವಿಡಿಯೋ: ಪ್ರೇಮಕ್ಕಾಗಿ 'ರಕ್ತಚರಿತ್ರೆ' ಸೃಷ್ಟಿಸುವ ಧನಂಜಯ್
ಟ್ರೇಲರ್ ನೋಡಿ ನಟ ದರ್ಶನ್ ಮೆಚ್ಚಿಕೊಂಡಿದ್ದಾರೆ. ಸಾಮಾನ್ಯವಾಗಿ ದರ್ಶನ್ ಟ್ವಿಟ್ಟರ್ ನಲ್ಲಿ ಹೆಚ್ಚು ಬೇರೆ ಬೇರೆ ಸಿನಿಮಾಗಳ ಬಗ್ಗೆ ಬರೆದುಕೊಳ್ಳುವುದಿಲ್ಲ. ಆದರೆ, ಈ ಸಿನಿಮಾದ ಟ್ರೇಲರ್ ಅನ್ನು ದರ್ಶನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡು ಸೂಪರ್ ಎಂಬ ಚಿಹ್ನೆಯನ್ನು ಹಾಕಿ ತಮ್ಮ ಮೆಚ್ಚುಗೆ ಸೂಚಿಸಿದ್ದಾರೆ. ಇತ್ತ ಧನಂಜಯ್ ದರ್ಶನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
@Dhananjayaka 👌👌👍👍https://t.co/wegL12OZgG
— Darshan Thoogudeepa (@dasadarshan) September 1, 2018
ಅಂದಹಾಗೆ, ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ತೆಲುಗು ವರ್ಷನ್ ಈಗ ರಿಲೀಸ್ ಆಗಿದೆ. ನಿರೀಕ್ಷೆಯಂತೆ ಧನಂಜಯ್ ಟ್ರೈಲರ್ ನಲ್ಲಿ ಅಬ್ಬರಿಸಿದ್ದಾರೆ. ಕೈಯಲ್ಲಿ ಮಚ್ಚು ಹಿಡಿದು ಘರ್ಜಿಸಿದ್ದಾರೆ. ಅಂದ್ಹಾಗೆ, ಭೈರವಗೀತಾ ಲವ್ ಸ್ಟೋರಿ. ನೈಜವಾದ ಕಥೆಯಿಂದ ಸ್ಫೂರ್ತಿ ಪಡೆದು ಮಾಡಿರುವ ಚಿತ್ರಕಥೆ.
ಕನ್ನಡ ವರ್ಷನ್ ಟ್ರೈಲರ್ ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಮಾಡಲಿದ್ದಾರೆ ಎಂಬ ಮಾತಿದೆ. ಆದ್ರೆ, ಯಾವಾಗ ಮತ್ತು ಎಲ್ಲಿ ಎಂಬುದರ ಬಗ್ಗೆ ಮಾಹಿತಿ ಇಲ್ಲ.