Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಶ್ವ ಆನೆ ದಿನ': ಪ್ರತಿಜ್ಞೆ ಮಾಡಿದ ದರ್ಶನ್, ಮನವಿ ಮಾಡಿದ ಆಶಾ ಭಟ್
ಸ್ಯಾಂಡಲ್ ವುಡ್ ಪಾಲಿಗೆ ಗಜ, ವೈಟ್ ಎಲಿಪೆಂಟ್ ಹೀಗೆಲ್ಲಾ ಕರೆಸಿಕೊಳ್ಳುವ ನಟ ದರ್ಶನ್ 'ಆನೆಗಳು ಸಂರಕ್ಷಣೆ ನಾವೆಲ್ಲರೂ ಪ್ರತಿಜ್ಞೆ ಮಾಡೋಣ' ಎಂದು ಕರೆ ನೀಡಿದ್ದಾರೆ.
Recommended Video
ವಿಶ್ವ ಆನೆ ದಿನದ ವಿಶೇಷವಾಗಿ ಟ್ವೀಟ್ ಮಾಡಿ ಡಿ ಬಾಸ್ ''ಇಂದು ಆಗಸ್ಟ್ 12 'ವಿಶ್ವ ಆನೆ ದಿನ' ಈ ಸಂದರ್ಭದಲ್ಲಿ ಆನೆಗಳು ಎದುರಿಸುತ್ತಿರುವ ಹಲವಾರು ಬೆದರಿಕೆಗಳಿಂದ ಅವುಗಳನ್ನು ಸಂರಕ್ಷಿಸಲು ಮತ್ತು ಸಹಾಯ ಮಾಡುವುದಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ'' ಎಂದಿದ್ದಾರೆ.
23 ವರ್ಷದ ಸಂಭ್ರಮ: ದರ್ಶನ್ ಮತ್ತೆ ಅಂತಹ ಕಥೆ ಮಾಡಬೇಕೆನ್ನುತ್ತಿದೆ ಭಕ್ತಗಣ
ಮತ್ತೊಂದೆಡೆ ದರ್ಶನ್ ಅವರ ಜೊತೆ ರಾಬರ್ಟ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಆಶಾ ಭಟ್ ಸಹ ವಿಶ್ವ ಆನೆ ದಿನದ ವಿಶೇಷವಾಗಿ ಶುಭಕೋರಿದ್ದು, ''ಆನೆಗಳ ಅಳಿವಿಗೆ ಮನುಷ್ಯರು ಪ್ರಯತ್ನಿಸಬಾರದು'' ಎಂದು ವಿನಂತಿಸಿದ್ದಾರೆ.
ಅಂದ್ಹಾಗೆ, ನಟ ದರ್ಶನ್ ಕರ್ನಾಟಕ ಅರಣ್ಯ ಇಲಾಖೆಯ ರಾಯಭಾರಿ. ಅರಣ್ಯ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ಡಿ ಬಾಸ್ ಸಾಥ್ ನೀಡಿದ್ದಾರೆ. ಹಲವು ಪ್ರಾಣಿಗಳನ್ನು ದತ್ತು ಪಡೆದು ಪೋಷಿಸುತ್ತಿದ್ದಾರೆ.
ಮೈಸೂರಿನಲ್ಲಿ ಬಹುದೊಡ್ಡ ಫಾರ್ಮ್ ಹೌಸ್ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ಎಲ್ಲ ರೀತಿಯ ಪ್ರಾಣಿ ಪಕ್ಷಿಗಳನ್ನು ಪೋಷಿಸುತ್ತಿದ್ದಾರೆ.
ಇನ್ನು ದರ್ಶನ್ ಹಾಗೂ ಆಶಾ ಭಟ್ ನಟಿಸಿರುವ ರಾಬರ್ಟ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕೊರೊನಾ ಲಾಕ್ಡೌನ್ ಕಾರಣದಿಂದ ಸಿನಿಮಾ ರಿಲೀಸ್ ಆಗಲು ಸಾಧ್ಯವಾಗಿಲ್ಲ. ಥಿಯೇಟರ್ಗಳಿಗೆ ಅನುಮತಿ ಸಿಕ್ಕ ನಂತರ ಬಹುಶಃ 'ರಾಬರ್ಟ್' ಜನರ ಮುಂದೆ ಬರಲಿದೆ. ಇದರು ನಡುವೆ ರಾಜವೀರ ಮದಕರಿ ನಾಯಕ ಚಿತ್ರದ ಶೂಟಿಂಗ್ ಸಹ ಕೈಗೆತ್ತಿಕೊಂಡಿದ್ದರು.