Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳಿಂದ ಪೊಲೀಸ್ ಪೇದೆಗೆ ಹಲ್ಲೆ: ಪ್ರತಿಕ್ರಿಯೆ ನೀಡಿದ ದರ್ಶನ್
Recommended Video
ದರ್ಶನ್ ಹುಟ್ಟುಹಬ್ಬದ ದಿನ ಅಭಿಮಾನಿಗಳು ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದರು ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಘಟನೆಯ ಬಗ್ಗೆ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ನಿರ್ಮಾಪಕಿ ಶ್ರುತಿ ನಾಯ್ಡು ಅವರ ಹೊಸ ಹೋಟೆಲ್ ಓಪನಿಂಗ್ ಕಾರ್ಯಕ್ರಮದಲ್ಲಿ ದರ್ಶನ್ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಕೊಂಚ ಕೋಪದಿಂದಲೇ ''ಎಲ್ಲಿ ಏನು ಕೇಳಬೇಕು..'' ಎಂದಿದ್ದಾರೆ.
ದರ್ಶನ್ ಹುಟ್ಟುಹಬ್ಬದ ವೇಳೆ ಪೊಲೀಸ್ ಪೇದೆಗೆ ಹಲ್ಲೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ
ನಿಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳು ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ ಇದರ ಬಗ್ಗೆ ನೀವೇನು ಹೇಳುತ್ತೀರಿ ಎಂದರೆ, ''ಏನಾಗಿದೆ.. ನಮ್ಮ ಬಳಿಯೂ ಸಿಸಿ ಟಿವಿ ಇದೆ. ಹುಟ್ಟುಹಬ್ಬಕ್ಕೆ ಬಂದಿರುವವರು ಆ ರೀತಿ ಮಾಡಲು ಬಂದಿಲ್ಲ. ಏನಾಗಿದೆ ಇನ್ನು ಗೊತ್ತಿಲ್ಲ. ಇನ್ನು ನೋಡಬೇಕು.'' ಎಂದು ದರ್ಶನ್ ಹೇಳಿಕೆ ನೀಡಿದ್ದಾರೆ.
ಹುಟ್ಟುಹಬ್ಬಕ್ಕೆ ಬಂದ ಅಭಿಮಾನಿಗಳು ಹಲ್ಲೆ ಮಾಡುವುದಿಲ್ಲ. ಆ ರೀತಿ ಮಾಡಿದವರು ಯಾರು ಎನ್ನುವುದು ತಿಳಿದಿಲ್ಲ. ಅದರ ಬಗ್ಗೆ ಪರಿಶೀಲನೆ ಮಾಡಬೇಕು ಎನ್ನುವುದು ದರ್ಶನ್ ಮಾತಾಗಿದೆ.
ದರ್ಶನ್ ಬರ್ತಡೇ ಕಿರಿಕ್: ಪೊಲೀಸ್ ಠಾಣೆ ಮೆಟ್ಟಿಲೇರಿದ ಅಕ್ಕ-ಪಕ್ಕದ ನಿವಾಸಿಗಳು.!
ಫೆಬ್ರವರಿ 15 ರಂದು ರಾತ್ರಿ ಪೊಲೀಸ್ ಪೇದೆ ದೇವರಾಜ್, ದರ್ಶನ್ ಮನೆ ಮುಂದೆ ಕೆಲಸ ಮಾಡುತ್ತಿರುವ ಸಮಯದಲ್ಲಿ ಅವರು ಮೇಲೆ ಹಲ್ಲೆ ನಡೆದಿದೆ. ಇದನ್ನು ದರ್ಶನ್ ಅಭಿಮಾನಿಗಳು ಮಾಡಿದ್ದಾರೆ ಎಂದು ದೇವರಾಜ್ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.