Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಣಮ್ ದೇವರಾಜ್ ಬಗ್ಗೆ ದರ್ಶನ್ ಮೆಚ್ಚುಗೆ ಮಾತು
ಚಾಲೆಂಜಿಂಗ್ ಸ್ಟಾರ್ ತಾವು ಸಿನಿಮಾರಂಗದಲ್ಲಿ ಸ್ಟಾರ್ ಆದ ನಂತರ ತಮ್ಮ ಸುತ್ತಾ ಮುತ್ತಲಿರುವ ಸ್ನೇಹಿತರನ್ನು ಜೊತೆಯಲ್ಲೇ ಬೆಳೆಸಬೇಕೆಂಬ ಆಸೆಯನ್ನು ಹೊತ್ತುಕೊಂಡಿರುವ ಕಲಾವಿದ. ಅದರಂತೆಯೇ ತಮ್ಮ ಜೊತೆಯಲ್ಲಿರುವವರಿಗೆ ಹಾಗೂ ಅವರ ಸಿನಿಮಾಗಳಿಗೂ ಬೆಂಬಲ ನೀಡುತ್ತಾ ಬಂದಿದ್ದಾರೆ.
ಇತ್ತೀಚಿಗಷ್ಟೆ ನಟ ಪ್ರಣಮ್ ದೇವರಾಜ್ ಅಭಿನಯದ 'ಕುಮಾರಿ21ಎಫ್' ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿ ಪ್ರಣಮ್ ದೇವರಾಜ್ ಅವರನ್ನು ಚಿತ್ರರಂಗಕ್ಕೆ ಸಂತಸದಿಂದ ಬರಮಾಡಿಕೊಂಡಿದ್ದಾರೆ.
'ಕುಮಾರಿ21F' ಟ್ರೇಲರ್ ಬಿಡುಗಡೆ ಮಾಡಲಿರುವ ಡಿ ಬಾಸ್
ಇದೇ ವೇಳೆ ಪ್ರಣಮ್ ಹಾಗೂ ಪ್ರಜ್ವಲ್ ಇಬ್ಬರ ಜೊತೆಗಿನ ಒಡನಾಟದ ಬಗ್ಗೆಯೂ ದರ್ಶನ್ ಬಿಟ್ಟುಕೊಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಪ್ರಜ್ವಲ್ ಹಾಗೂ ಪ್ರಣಮ್ ಅವರನ್ನು ನೋಡುತ್ತಾ ಬಂದಿದ್ದು ಪ್ರಣಮ್ ಚಿತ್ರರಂಗಕ್ಕೆ ಬರುತ್ತಿರುವುದು ಖುಷಿ ತಂದಿದೆ ಎಂದಿದ್ದಾರೆ.
'ಕುಮಾರಿ 21 ಎಫ್' ಈಗಿನ ಟ್ರೆಂಡ್ ಗೆ ತಕ್ಕಂತ ಕಥಾಹಂದರ ಹೊಂದಿರುವ ಸಿನಿಮಾ. ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿದೆ. ಇದೇ ಮೊದಲ ಬಾರಿಗೆ ಪ್ರಣಮ್ ನಾಯಕನಾಗಿ ನಟಿಸುತ್ತಿದ್ದು, ನಿಧಿ ಕುಶಾಲಪ್ಪ ನಾಯಕಿಯಾಗಿ ನಟಿಸಿದ್ದಾರೆ. ಶ್ರೀಮನ್ ವೇಮುಲ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಸಂಪತ್ ಕುಮಾರ್ ಈ ಸಿನಿಮಾಕ್ಕೆ ಹಣ ಹೂಡಿದ್ದಾರೆ.