Don't Miss!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Finance ಬೆಂಗಳೂರಿಗೆ ಪ್ರತ್ಯೇಕ ನ್ಯಾವಿಗೇಟಿಂಗ್ ಅಪ್ಲಿಕೇಶನ್, ಟೆಕ್ ಕಂಪೆನಿಯೊಂದಿಗೆ ಒಪ್ಪಂದ
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಡೆದಾಡುವ ದೇವರ ಪುಣ್ಯ ಸ್ಮರಣೆ: 'ಅವರ ಕೆಲಸದಿಂದ ಸದಾ ಜೀವಂತ' ಎಂದ ದರ್ಶನ್
ನಡೆದಾಡುವ ದೇವರು, ತ್ರಿವಿಧ ದಾಸೋಹಿ ದಿವಂಗತ ಡಾ ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆಯ ದಿನದಂದು ಚಲನಚಿತ್ರ ನಟ ದರ್ಶನ್ ಅವರು ಸ್ಮರಿಸಿಕೊಂಡಿದ್ದಾರೆ. ''ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ'' ಎಂದು ನೆನಪಿಸಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದಾಸ ''ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ವಿಶ್ವಖ್ಯಾತಿ ಗಳಿಸಿದ್ದ ನಮ್ಮೆಲರ ಪ್ರೀತಿಯ ಶ್ರೀ ಶಿವಕುಮಾರ ಸ್ವಾಮೀಜಿ ರವರ 2ನೇ ಪುಣ್ಯಸ್ಮರಣೆ ಇಂದು. ಅವರ ಸಾಮಾಜಿಕ ಕಳಕಳಿಯ ಕಾರ್ಯಗಳು ಎಷ್ಟೋ ಜನರಿಗೆ ಸ್ಪೂರ್ತಿಯಾಗಿವೆ. ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ'' ಎಂದಿದ್ದಾರೆ.
ಫಾರ್ಮ್ ಹೌಸ್ ನಲ್ಲಿ ಡಿ ಬಾಸ್ ಸಂಕ್ರಾಂತಿ; ಕಿಚ್ಚು ಹಾಯಿಸಿ ಸಂಭ್ರಮಿಸಿದ ದರ್ಶನ್ ಬಳಗ
ಡಾ ಶಿವಕುಮಾರಸ್ವಾಮೀಜಿ ಅವರನ್ನು ಸ್ಮರಿಸಿದ ದರ್ಶನ್ ಅವರಿಗೆ ಧನ್ಯವಾದ ಹೇಳಿದ ಅಭಿಮಾನಿಗಳು ''ತ್ರಿವಿಧ ದಾಸೋಹಿ''ಯನ್ನು ನೆನಪಿಸಿಕೊಂಡಿದ್ದಾರೆ.
ಹಿರಿಯ ನಟ ಜಗ್ಗೇಶ್ ಅವರು ಸಹ ಶಿವಕುಮಾರ ಸ್ವಾಮೀಜಿ ಅವರನ್ನು ಸ್ಮರಿಸಿಕೊಂಡಿದ್ದು, ಟ್ವಿಟ್ಟರ್ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಇಂದು ಮುಂಜಾನೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದಿವೆ. ಬೆಳಗ್ಗೆಯಿಂದಲೂ ಭಕ್ತರು ಮಠಕ್ಕೆ ಆಗಮಿಸಿದ್ದರು. ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಸಹ ಪೂಜೆಯಲ್ಲಿ ಭಾಗವಹಿಸಿದ್ದರು.
Recommended Video