twitter
    For Quick Alerts
    ALLOW NOTIFICATIONS  
    For Daily Alerts

    ನಡೆದಾಡುವ ದೇವರ ಪುಣ್ಯ ಸ್ಮರಣೆ: 'ಅವರ ಕೆಲಸದಿಂದ ಸದಾ ಜೀವಂತ' ಎಂದ ದರ್ಶನ್

    |

    ನಡೆದಾಡುವ ದೇವರು, ತ್ರಿವಿಧ ದಾಸೋಹಿ ದಿವಂಗತ ಡಾ ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆಯ ದಿನದಂದು ಚಲನಚಿತ್ರ ನಟ ದರ್ಶನ್ ಅವರು ಸ್ಮರಿಸಿಕೊಂಡಿದ್ದಾರೆ. ''ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ'' ಎಂದು ನೆನಪಿಸಿಕೊಂಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ದಾಸ ''ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ವಿಶ್ವಖ್ಯಾತಿ ಗಳಿಸಿದ್ದ ನಮ್ಮೆಲರ ಪ್ರೀತಿಯ ಶ್ರೀ ಶಿವಕುಮಾರ ಸ್ವಾಮೀಜಿ ರವರ 2ನೇ ಪುಣ್ಯಸ್ಮರಣೆ ಇಂದು. ಅವರ ಸಾಮಾಜಿಕ ಕಳಕಳಿಯ ಕಾರ್ಯಗಳು ಎಷ್ಟೋ ಜನರಿಗೆ ಸ್ಪೂರ್ತಿಯಾಗಿವೆ. ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ'' ಎಂದಿದ್ದಾರೆ.

    ಫಾರ್ಮ್ ಹೌಸ್ ನಲ್ಲಿ ಡಿ ಬಾಸ್ ಸಂಕ್ರಾಂತಿ; ಕಿಚ್ಚು ಹಾಯಿಸಿ ಸಂಭ್ರಮಿಸಿದ ದರ್ಶನ್ ಬಳಗಫಾರ್ಮ್ ಹೌಸ್ ನಲ್ಲಿ ಡಿ ಬಾಸ್ ಸಂಕ್ರಾಂತಿ; ಕಿಚ್ಚು ಹಾಯಿಸಿ ಸಂಭ್ರಮಿಸಿದ ದರ್ಶನ್ ಬಳಗ

    ಡಾ ಶಿವಕುಮಾರಸ್ವಾಮೀಜಿ ಅವರನ್ನು ಸ್ಮರಿಸಿದ ದರ್ಶನ್ ಅವರಿಗೆ ಧನ್ಯವಾದ ಹೇಳಿದ ಅಭಿಮಾನಿಗಳು ''ತ್ರಿವಿಧ ದಾಸೋಹಿ''ಯನ್ನು ನೆನಪಿಸಿಕೊಂಡಿದ್ದಾರೆ.

    Darshan Remembers Sri Shivakumara Swamiji on His 2nd Death Anniversary

    ಹಿರಿಯ ನಟ ಜಗ್ಗೇಶ್ ಅವರು ಸಹ ಶಿವಕುಮಾರ ಸ್ವಾಮೀಜಿ ಅವರನ್ನು ಸ್ಮರಿಸಿಕೊಂಡಿದ್ದು, ಟ್ವಿಟ್ಟರ್‌ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

    ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಇಂದು ಮುಂಜಾನೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದಿವೆ. ಬೆಳಗ್ಗೆಯಿಂದಲೂ ಭಕ್ತರು ಮಠಕ್ಕೆ ಆಗಮಿಸಿದ್ದರು. ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಸಹ ಪೂಜೆಯಲ್ಲಿ ಭಾಗವಹಿಸಿದ್ದರು.

    Recommended Video

    ಧ್ರುವ ಸರ್ಜಾಗೆ ನಿಜಕ್ಕೂ ಮೈಲೇಜ್ ಕೊಡುತ್ತಾ ಪೊಗರು | Fimibeat Kannada

    English summary
    Kannada Actor Darshan remembers sri shivakumara Swamiji on His 2nd Death Anniversary.
    Friday, January 22, 2021, 9:18
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X