Don't Miss!
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬದ ಆಚರಣೆ ಬಗ್ಗೆ ಅಭಿಮಾನಿಗಳಲ್ಲಿ ದರ್ಶನ್ ಮನವಿ
Recommended Video
ನಟ ಅಂಬರೀಶ್ ಅವರ ನಿಧನದ ಹಿನ್ನಲೆಯಲ್ಲಿ ಕನ್ನಡದ ಅನೇಕ ಕಲಾವಿದರು ಈ ವರ್ಷದ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿಲ್ಲ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ತಮ್ಮ ಹುಟ್ಟುಹಬ್ಬದ ಬಗ್ಗೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಫೆಬ್ರವರಿ 16 ರಂದು ತಮ್ಮ ಹುಟ್ಟುಹಬ್ಬದ ಇದ್ದು, ಈ ವರ್ಷ ಅಂಬಿ ಅಪ್ಪಾಜಿ ನಮ್ಮನ್ನು ಅಗಲಿಸುವ ಕಾರಣ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ತರುವ ಬದಲು ಅದೇ ಹಣವನ್ನು ಅನಾಥ ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ಮೀಸಲಿಡಿ ಎಂದು ತಿಳಿಸಿದ್ದಾರೆ.
ಮೂವರು ಯಂಗ್ ಸ್ಟಾರ್ ಗಳ ಜೊತೆ ಚಾಲೆಂಜಿಂಗ್ ಸ್ಟಾರ್
ಪಟಾಕಿ ಹೊಡೆದು ಅಕ್ಕ ಪಕ್ಕದ ಮನೆಗಳಿಗೆ ತೊಂದರೆ ನೀಡುವುದು, ಅವರ ಸ್ವತ್ತುಗಳನ್ನು ಹಾಳು ಮಾಡುವುದು, ಇಂತಹ ಅನುಚಿತ ವರ್ತನೆ ತೋರಬಾರದು ಎಂದಿದ್ದಾರೆ.
— Darshan Thoogudeepa (@dasadarshan) January 16, 2019
'ಯಜಮಾನ'ನ ಜೊತೆಗೆ ಗೂಳಿಗಳು ಇರೋದಕ್ಕೆ ಒಂದು ಕಾರಣ ಇದೆ!
''ನನ್ನ ಹುಟ್ಟುಹಬ್ಬದ ದಿನ ನೀವೆಲ್ಲ ದೂರ ದೂರದ ಊರುಗಳಿಂದ ಬಂದು ಶುಭಕೋರಿ ನಿಮ್ಮದೆ ಹುಟ್ಟುಹಬ್ಬ ಎನ್ನುವಂತೆ ಸಂಭ್ರಮಿಸುವುದು ನನ್ನ ಯಾವುದೋ ಜನ್ಮದ ಪುಣ್ಯ.'' ಎಂದು ತಮ್ಮ ಸಕಲ ಅಭಿಮಾನಿಗಳಿಗೆ ದರ್ಶನ್ ಧನ್ಯವಾದ ತಿಳಿಸಿದ್ದಾರೆ.