ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳಿಗೆ ದರ್ಶನ್ ಮನವಿ

Recommended Video

Darshan has a special request from his fans | FILMIBEAT KANNADA

ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.

''ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.'' ಎಂದು ಟ್ವೀಟ್ ಮಾಡಿದ್ದಾರೆ.

Darshan Requested His Fans To Be Carefully While Travelling On Road

''ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ'' ಎಂದು ದರ್ಶನ್ ಹೇಳಿದ್ದಾರೆ.

Darshan Requested His Fans To Be Carefully While Travelling On Road

ಅಂದಹಾಗೆ, ನಟ ದರ್ಶನ್ ಸದ್ಯ 'ರಾಬರ್ಟ್' ಹಾಗೂ 'ಒಡೆಯ' ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಕನ್ನಡ ರಾಜ್ಯೋತ್ಸವದ ವಿಶೇಷವಾಗಿ ಒಡೆಯ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ.

More from Filmibeat

English summary
Kannada actor Darshan requested his fans to be carefully while travelling on road.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X