Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯಜಮಾನ' ಚಿತ್ರದ ನೆನಪಿನ ಕಾಣಿಕೆ ಪಡೆದ ದರ್ಶನ್ ಪುತ್ರ
Recommended Video
'ಯಜಮಾನ' ಸಿನಿಮಾ ನೂರು ದಿನಗಳನ್ನು ಪೂರೈಸಿದೆ. ಚಿತ್ರತಂಡ ಅದ್ದೂರಿ ಕಾರ್ಯಕ್ರಮದ ಮೂಲಕ ಈ ಖುಷಿಯ ವಿಷಯವನ್ನು ಹಂಚಿಕೊಂಡಿದ್ದಾರೆ.
ಇತ್ತೀಚಿಗಷ್ಟೆ 'ಯಜಮಾನ' ಸಿನಿಮಾದ ಶತದಿನೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ಗೆಲುವಿಗೆ ಕಾರಣರಾದ ಇಡೀ ಚಿತ್ರತಂಡ ಭಾಗಿಯಾಗಿತ್ತು. ಎಲ್ಲರಿಗೂ ನೆನೆಪಿನ ಕಾರ್ಯಕ್ರಮ ಕಾಣಿಕೆ ಮೂಲಕ ಧನ್ಯವಾದ ತಿಳಿಸಲಾಯಿತು.
ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದ ದರ್ಶನ್ 'ಯಜಮಾನ'
ವಿಶೇಷ ಅಂದರೆ, ನಟ ದರ್ಶನ್ ಪುತ್ರ ವಿನೀಶ್ ಕೂಡ ನೂರು ದಿನ ಪೂರೈಸಿದ ನೆನಪಿನ ಕಾಣಿಕೆಯನ್ನು ಪಡೆದರು. ಈ ಸಿನಿಮಾದ ಒಂದು ಹಾಡಿನಲ್ಲಿ ಅವರು ಕಾಣಿಸಿಕೊಂಡಿದ್ದರು. ಅಪ್ಪನ ಸಿನಿಮಾದಲ್ಲಿ ವಿನೀಶ್ ಜಲಕ್ ತೋರಿಸಿದ್ದರು.
ವಿನೀಶ್ ಮಾತ್ರವಲ್ಲದೆ ಶಿವನಂದಿ ಹಾಡಿನಲ್ಲಿ ಕಾಣಿಸಿಕೊಂಡಿದ್ದ ನಟ ಶರಣ್, ಪ್ರೇಮ್, ಪ್ರಜ್ವಲ್ ದೇವರಾಜ್ ರಿಗೂ ನೆನಪಿನ ಕಾಣಿಕೆ ನೀಡಲಾಯಿತು.
ಅಂದಹಾಗೆ, ಹರಿಕೃಷ್ಣ ನಿರ್ದೇಶನದ ಮೊದಲ ಸಿನಿಮಾ ಇದಾಗಿತ್ತು. ಪಿ ಕುಮಾರ್ ಸಹ ಚಿತ್ರದ ಡೈರೆಕ್ಟರ್ ಆಗಿದ್ದಾರೆ. ಶೈಲಜಾ ನಾಗ್ ಸಿನಿಮಾಗೆ ಬಂಡವಾಳ ಹಾಕಿದ್ದರು. ತಾನ್ಯ ಹೂಪ್ ಸಿನಿಮಾದ ನಾಯಕಿಯಾಗಿದ್ದರು