Don't Miss!
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯಜಮಾನ' ಚಿತ್ರದ ನೆನಪಿನ ಕಾಣಿಕೆ ಪಡೆದ ದರ್ಶನ್ ಪುತ್ರ
Recommended Video
'ಯಜಮಾನ' ಸಿನಿಮಾ ನೂರು ದಿನಗಳನ್ನು ಪೂರೈಸಿದೆ. ಚಿತ್ರತಂಡ ಅದ್ದೂರಿ ಕಾರ್ಯಕ್ರಮದ ಮೂಲಕ ಈ ಖುಷಿಯ ವಿಷಯವನ್ನು ಹಂಚಿಕೊಂಡಿದ್ದಾರೆ.
ಇತ್ತೀಚಿಗಷ್ಟೆ 'ಯಜಮಾನ' ಸಿನಿಮಾದ ಶತದಿನೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ಗೆಲುವಿಗೆ ಕಾರಣರಾದ ಇಡೀ ಚಿತ್ರತಂಡ ಭಾಗಿಯಾಗಿತ್ತು. ಎಲ್ಲರಿಗೂ ನೆನೆಪಿನ ಕಾರ್ಯಕ್ರಮ ಕಾಣಿಕೆ ಮೂಲಕ ಧನ್ಯವಾದ ತಿಳಿಸಲಾಯಿತು.
ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದ ದರ್ಶನ್ 'ಯಜಮಾನ'
ವಿಶೇಷ ಅಂದರೆ, ನಟ ದರ್ಶನ್ ಪುತ್ರ ವಿನೀಶ್ ಕೂಡ ನೂರು ದಿನ ಪೂರೈಸಿದ ನೆನಪಿನ ಕಾಣಿಕೆಯನ್ನು ಪಡೆದರು. ಈ ಸಿನಿಮಾದ ಒಂದು ಹಾಡಿನಲ್ಲಿ ಅವರು ಕಾಣಿಸಿಕೊಂಡಿದ್ದರು. ಅಪ್ಪನ ಸಿನಿಮಾದಲ್ಲಿ ವಿನೀಶ್ ಜಲಕ್ ತೋರಿಸಿದ್ದರು.
ವಿನೀಶ್ ಮಾತ್ರವಲ್ಲದೆ ಶಿವನಂದಿ ಹಾಡಿನಲ್ಲಿ ಕಾಣಿಸಿಕೊಂಡಿದ್ದ ನಟ ಶರಣ್, ಪ್ರೇಮ್, ಪ್ರಜ್ವಲ್ ದೇವರಾಜ್ ರಿಗೂ ನೆನಪಿನ ಕಾಣಿಕೆ ನೀಡಲಾಯಿತು.
ಅಂದಹಾಗೆ, ಹರಿಕೃಷ್ಣ ನಿರ್ದೇಶನದ ಮೊದಲ ಸಿನಿಮಾ ಇದಾಗಿತ್ತು. ಪಿ ಕುಮಾರ್ ಸಹ ಚಿತ್ರದ ಡೈರೆಕ್ಟರ್ ಆಗಿದ್ದಾರೆ. ಶೈಲಜಾ ನಾಗ್ ಸಿನಿಮಾಗೆ ಬಂಡವಾಳ ಹಾಕಿದ್ದರು. ತಾನ್ಯ ಹೂಪ್ ಸಿನಿಮಾದ ನಾಯಕಿಯಾಗಿದ್ದರು