Don't Miss!
- News Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ ಆರೋಗ್ಯದಲ್ಲಿ ಏರುಪೇರು: ಐಸಿಯುಗೆ ದಾಖಲು
- Finance ಎವರೆಸ್ಟ್ ಮಾತ್ರವಲ್ಲ ಎಂಡಿಎಚ್ನ ಉತ್ಪನ್ನದಲ್ಲೂ ಕೀಟನಾಟಕ ಪತ್ತೆ
- Sports ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಕ್ರಮಾಂಕ ನೀಡಿದ ಆರೋನ್ ಫಿಂಚ್
- Lifestyle ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?
- Technology ಲಾವಾ ಅಗ್ನಿ 2 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ; ಗ್ರಾಹಕರಿಗೆ ಖುಷಿ!
- Automobiles ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯಜಮಾನ' ಚಿತ್ರದ ನೆನಪಿನ ಕಾಣಿಕೆ ಪಡೆದ ದರ್ಶನ್ ಪುತ್ರ
Recommended Video
'ಯಜಮಾನ' ಸಿನಿಮಾ ನೂರು ದಿನಗಳನ್ನು ಪೂರೈಸಿದೆ. ಚಿತ್ರತಂಡ ಅದ್ದೂರಿ ಕಾರ್ಯಕ್ರಮದ ಮೂಲಕ ಈ ಖುಷಿಯ ವಿಷಯವನ್ನು ಹಂಚಿಕೊಂಡಿದ್ದಾರೆ.
ಇತ್ತೀಚಿಗಷ್ಟೆ 'ಯಜಮಾನ' ಸಿನಿಮಾದ ಶತದಿನೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ಗೆಲುವಿಗೆ ಕಾರಣರಾದ ಇಡೀ ಚಿತ್ರತಂಡ ಭಾಗಿಯಾಗಿತ್ತು. ಎಲ್ಲರಿಗೂ ನೆನೆಪಿನ ಕಾರ್ಯಕ್ರಮ ಕಾಣಿಕೆ ಮೂಲಕ ಧನ್ಯವಾದ ತಿಳಿಸಲಾಯಿತು.
ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದ ದರ್ಶನ್ 'ಯಜಮಾನ'
ವಿಶೇಷ ಅಂದರೆ, ನಟ ದರ್ಶನ್ ಪುತ್ರ ವಿನೀಶ್ ಕೂಡ ನೂರು ದಿನ ಪೂರೈಸಿದ ನೆನಪಿನ ಕಾಣಿಕೆಯನ್ನು ಪಡೆದರು. ಈ ಸಿನಿಮಾದ ಒಂದು ಹಾಡಿನಲ್ಲಿ ಅವರು ಕಾಣಿಸಿಕೊಂಡಿದ್ದರು. ಅಪ್ಪನ ಸಿನಿಮಾದಲ್ಲಿ ವಿನೀಶ್ ಜಲಕ್ ತೋರಿಸಿದ್ದರು.
ವಿನೀಶ್ ಮಾತ್ರವಲ್ಲದೆ ಶಿವನಂದಿ ಹಾಡಿನಲ್ಲಿ ಕಾಣಿಸಿಕೊಂಡಿದ್ದ ನಟ ಶರಣ್, ಪ್ರೇಮ್, ಪ್ರಜ್ವಲ್ ದೇವರಾಜ್ ರಿಗೂ ನೆನಪಿನ ಕಾಣಿಕೆ ನೀಡಲಾಯಿತು.
ಅಂದಹಾಗೆ, ಹರಿಕೃಷ್ಣ ನಿರ್ದೇಶನದ ಮೊದಲ ಸಿನಿಮಾ ಇದಾಗಿತ್ತು. ಪಿ ಕುಮಾರ್ ಸಹ ಚಿತ್ರದ ಡೈರೆಕ್ಟರ್ ಆಗಿದ್ದಾರೆ. ಶೈಲಜಾ ನಾಗ್ ಸಿನಿಮಾಗೆ ಬಂಡವಾಳ ಹಾಕಿದ್ದರು. ತಾನ್ಯ ಹೂಪ್ ಸಿನಿಮಾದ ನಾಯಕಿಯಾಗಿದ್ದರು