Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯಜಮಾನ' ಚಿತ್ರದ ನೆನಪಿನ ಕಾಣಿಕೆ ಪಡೆದ ದರ್ಶನ್ ಪುತ್ರ
Recommended Video
'ಯಜಮಾನ' ಸಿನಿಮಾ ನೂರು ದಿನಗಳನ್ನು ಪೂರೈಸಿದೆ. ಚಿತ್ರತಂಡ ಅದ್ದೂರಿ ಕಾರ್ಯಕ್ರಮದ ಮೂಲಕ ಈ ಖುಷಿಯ ವಿಷಯವನ್ನು ಹಂಚಿಕೊಂಡಿದ್ದಾರೆ.
ಇತ್ತೀಚಿಗಷ್ಟೆ 'ಯಜಮಾನ' ಸಿನಿಮಾದ ಶತದಿನೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಿತ್ರದ ಗೆಲುವಿಗೆ ಕಾರಣರಾದ ಇಡೀ ಚಿತ್ರತಂಡ ಭಾಗಿಯಾಗಿತ್ತು. ಎಲ್ಲರಿಗೂ ನೆನೆಪಿನ ಕಾರ್ಯಕ್ರಮ ಕಾಣಿಕೆ ಮೂಲಕ ಧನ್ಯವಾದ ತಿಳಿಸಲಾಯಿತು.
ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದ ದರ್ಶನ್ 'ಯಜಮಾನ'
ವಿಶೇಷ ಅಂದರೆ, ನಟ ದರ್ಶನ್ ಪುತ್ರ ವಿನೀಶ್ ಕೂಡ ನೂರು ದಿನ ಪೂರೈಸಿದ ನೆನಪಿನ ಕಾಣಿಕೆಯನ್ನು ಪಡೆದರು. ಈ ಸಿನಿಮಾದ ಒಂದು ಹಾಡಿನಲ್ಲಿ ಅವರು ಕಾಣಿಸಿಕೊಂಡಿದ್ದರು. ಅಪ್ಪನ ಸಿನಿಮಾದಲ್ಲಿ ವಿನೀಶ್ ಜಲಕ್ ತೋರಿಸಿದ್ದರು.
ವಿನೀಶ್ ಮಾತ್ರವಲ್ಲದೆ ಶಿವನಂದಿ ಹಾಡಿನಲ್ಲಿ ಕಾಣಿಸಿಕೊಂಡಿದ್ದ ನಟ ಶರಣ್, ಪ್ರೇಮ್, ಪ್ರಜ್ವಲ್ ದೇವರಾಜ್ ರಿಗೂ ನೆನಪಿನ ಕಾಣಿಕೆ ನೀಡಲಾಯಿತು.
ಅಂದಹಾಗೆ, ಹರಿಕೃಷ್ಣ ನಿರ್ದೇಶನದ ಮೊದಲ ಸಿನಿಮಾ ಇದಾಗಿತ್ತು. ಪಿ ಕುಮಾರ್ ಸಹ ಚಿತ್ರದ ಡೈರೆಕ್ಟರ್ ಆಗಿದ್ದಾರೆ. ಶೈಲಜಾ ನಾಗ್ ಸಿನಿಮಾಗೆ ಬಂಡವಾಳ ಹಾಕಿದ್ದರು. ತಾನ್ಯ ಹೂಪ್ ಸಿನಿಮಾದ ನಾಯಕಿಯಾಗಿದ್ದರು