Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೀನ್ಯಾ ರಾಷ್ಟೀಯ ಉದ್ಯಾನವನದಲ್ಲಿ ದರ್ಶನ್ ಫೋಟೋಗ್ರಾಫಿ
ಸುದೀಪ್ ಮತ್ತು ದರ್ಶನ್ ನಡುವಿನ ಸ್ಟಾರ್ ವಾರ್ ಸುದ್ದಿ ಒಂದು ಕಡೆ ನಡೆಯುತ್ತಿದೆ. ಇನ್ನೊಂದು ಕಡೆ ತಮ್ಮ ಕ್ಯಾಮರಾ ಹಿಡಿದು ದರ್ಶನ್ ಕೀನ್ಯಾಗೆ ಸಾಗಿದ್ದಾರೆ.
ವೈಲ್ಡ್ ಲೈಫ್ ಫೋಟೋಗ್ರಾಫಿಯನ್ನು ಹವ್ಯಾಸವನ್ನಾಗಿ ಮಾಡಿಕೊಂಡಿರುವ ದರ್ಶನ್ ಇದೀಗ ಮತ್ತೆ ಅದನ್ನು ಮುಂದುವರೆಸಿದ್ದಾರೆ. 'ರಾಬರ್ಟ್' ಸಿನಿಮಾದ ಚಿತ್ರೀಕರಣದಿಂದ ಬಿಡುವು ಮಾಡಿಕೊಂಡಿರುವ ದರ್ಶನ್ ಮತ್ತೆ ಕ್ಯಾಮರಾ ಜೊತೆಗೆ ಪ್ರಯಾಣ ಬೆಳೆಸಿದ್ದಾರೆ.
ದರ್ಶನ್ - ಸುದೀಪ್ ಜಗಳದ ನಡುವೆ ಸುಮಲತಾರನ್ನು ಏಳೆದು ತಂದ ಕಿಡಿಗೇಡಿಗಳು
ಕೀನ್ಯಾದ Maasai Mara ಎಂಬ ರಾಷ್ಟೀಯ ಉದ್ಯಾನವನಕ್ಕೆ ದರ್ಶನ್ ಭೇಟಿ ನೀಡುತ್ತಿದ್ದಾರೆ. ಅಲ್ಲಿನ ಪ್ರಾಣಿಗಳನ್ನು ತಮ್ಮ ಕ್ಯಾಮರಾ ಮೂಲಕ ಸೆರೆ ಹಿಡಿಯುತ್ತಿದ್ದಾರೆ. ದರ್ಶನ್ ರ ಫೋಟೋವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ನಿರ್ಮಾಪಕ ಉಮಾಪತಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ಈ ಹಿಂದೆ ಅರಣ್ಯ ಇಲಾಖೆಯ ರಾಯಭಾರಿ ಆಗಿದ್ದ ದರ್ಶನ್, ಪ್ರಾಣಿಗಳ ಫೋಟೋಗಳನ್ನು ಸೆರೆ ಹಿಡಿದಿದ್ದರು. ಈ ಫೋಟೋಗಳನ್ನು ಮಾರಾಟಕ್ಕೆ ಇಟ್ಟು ಅದರಿಂದ ಬಂದ ಹಣವನ್ನು ಅರಣ್ಯ ಇಲಾಖೆಗೆ ನೀಡಿದ್ದರು. ಇದೀಗ ಮತ್ತೆ ಅದೇ ರೀತಿಯ ಯೋಚನೆಯಿಂದಲೋ ಏನೋ ಮತ್ತೆ ಐರಾವತ ಕೀನ್ಯಾಗೆ ಸಾಗಿದೆ.
'ಒಡೆಯ'ನ ಖದರ್ ಪೋಟೋ ಹಂಚಿಕೊಂಡ ಡಿ ಬಾಸ್
ದರ್ಶನ್ 'ರಾಬರ್ಟ್' ಸಿನಿಮಾದ ಚಿತ್ರೀಕರಣದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದಾರೆ. 'ಒಡೆಯ', 'ಗಂಡುಗಲಿ ಮದಕರಿ ನಾಯಕ' ಹಾಗೂ ಮಿಲನ ಪ್ರಕಾಶ್ ನಿರ್ದೇಶನದ ಚಿತ್ರ ಅವರ ಮುಂದಿನ ಸಿನಿಮಾಗಳಾಗಿವೆ.